Neeraj Chopra: ಆ.22ರ ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಸ್ಪರ್ಧೆ


Team Udayavani, Aug 18, 2024, 5:54 AM IST

15

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 89.45 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆದು ಬೆಳ್ಳಿ ಗೆದ್ದಿದ್ದ ನೀರಜ್‌ ಚೋಪ್ರಾ, ಆ.22ರಿಂದ ಆರಂಭವಾಗುವ ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಅದನ್ನು ಸ್ವತಃ ನೀರಜ್‌ ಖಚಿತಪಡಿಸಿದ್ದಾರೆ.

ಪ್ಯಾರಿಸ್‌ ಒಲಿಂಪಿಕ್ಸ್‌ ನಂತರ ಅವರು ಜರ್ಮನಿಯಲ್ಲಿ ತೊಡೆಸಂಧು ನೋವಿಗೆ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿತ್ತು. ಸೆ.13,14ರಂದು ಬ್ರಸೆಲ್ಸ್‌ನಲ್ಲಿ ಕೊನೆಯ ಡೈಮಂಡ್‌ ಲೀಗ್‌ ನಡೆಯಲಿದೆ. ಅದಾದ ಮೇಲೆ ವೈದ್ಯರನ್ನು ಸಂಪರ್ಕಿಸಿ ನೀರಜ್‌ ಶಸ್ತ್ರಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. ಇನ್ನು ಒಂದು ತಿಂಗಳಷ್ಟೇ ಬಾಕಿಯಿರುವುದರಿಂದ ಅಲ್ಲಿಯವರೆಗೆ ನಾನು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತೇನೆ, ಪ್ಯಾರಿಸ್‌ ಒಲಿಂಪಿಕ್ಸ್‌ ನಂತರ ಪರಿಸ್ಥಿತಿ ತುಸು ನಿಯಂತ್ರಣದಲ್ಲಿದೆ ಎಂದು ನೀರಜ್‌ ಹೇಳಿದ್ದಾರೆ.

90 ಮೀ. ದೂರಕ್ಕೆ ಎಸೆತ: ದೇವರಿಗೆ ಬಿಟ್ಟಿದ್ದೇನೆಂದ ನೀರಜ್‌

ದೀರ್ಘ‌ಕಾಲದಿಂದ ನೀರಜ್‌ 90 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆಯುವುದಕ್ಕೆ ಯತ್ನಿಸುತ್ತಲೇ ಇದ್ದಾರೆ. ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲೂ ಅವರಿಗದು ಸಾಧ್ಯವಾಗಿಲ್ಲ. ಇದಕ್ಕೆ ಪ್ರತಿಕ್ರಿಯಿಸಿರುವ ಅವರು ಪ್ಯಾರಿಸ್‌ನಲ್ಲಿ 90 ಮೀಟರ್‌ ದಾಟುತ್ತೆ ಅಂದುಕೊಂಡಿದ್ದೆ, ಆಗಿಲ್ಲ. ಮುಂದಿನ 3 ಕೂಟಗಳಲ್ಲಿ ಶೇ.100 ಸಾಮರ್ಥ್ಯ ಧಾರೆಯೆರೆಯುತ್ತೇನೆ. ಇನ್ನು ಮುಂದೆ 90 ಮೀ. ಗುರಿಯನ್ನು ದೇವರಿಗೆ ಬಿಡುತ್ತೇನೆ ಎಂದು ನೀರಜ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.