New Delhi: ವನಿತಾ ಹಾಕಿ ಮಾಜಿ ನಾಯಕಿ ರಾಣಿ ರಾಂಪಾಲ್‌ ನಿವೃತ್ತಿ


Team Udayavani, Oct 25, 2024, 9:16 AM IST

2

ಹೊಸದಿಲ್ಲಿ: ಭಾರತೀಯ ವನಿತಾ ಹಾಕಿ ತಂಡ ಮಾಜಿ ನಾಯಕಿ ರಾಣಿ ರಾಂಪಾಲ್‌ ಗುರುವಾರ ನಿವೃತ್ತಿ ಘೋಷಿಸುವ ಮೂಲಕ ತನ್ನ 16 ವರ್ಷಗಳ ವರ್ಣಮಯ ಹಾಕಿ ಬಾಳ್ವೆಗೆ ಅಂತ್ಯ ಹಾಡಿದ್ದಾರೆ.

29ರ ಹರೆಯದ ರಾಂಪಾಲ್‌ ವನಿತಾ ಹಾಕಿಯ ಅತ್ಯಂತ ಯಶಸ್ವಿ ಆಟ ಗಾರ್ತಿಯರಲ್ಲಿ ಒಬ್ಬರಾಗಿದ್ದರು. 2021ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತೀಯ ತಂಡ ನಾಲ್ಕನೇ ಸ್ಥಾನ ಪಡೆದಿರುವುದು ಅವರ ನಾಯಕತ್ವದಲ್ಲಿ ಭಾರತೀಯ ತಂಡದ ಉತ್ಕೃಷ್ಟ ನಿರ್ವಹಣೆಯಾಗಿದೆ. ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಅವರು 2020ರಲ್ಲಿ ಮೇಜರ್‌ ಧ್ಯಾನ್‌ಚಂದರ್‌ ಖೇಲ್‌ ರತ್ನ ಪ್ರಶಸ್ತಿ ಪಡೆದಿದ್ದರು.

ಹದಿನಾಲ್ಕರ ಹರೆಯದ ವೇಳೆ ಒಲಿಂಪಿಕ್‌ ಅರ್ಹತಾ ಕೂಟವೊಂದರಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆಗೈದಿದ್ದ ರಾಂಪಾಲ್‌ ಅವರು ಭಾರತ ಪರ 254 ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಫಾರ್ವರ್ಡ್‌ ಆಟಗಾರ್ತಿ ಆಗಿದ್ದ ಅವರು 205 ಗೋಲು ಹೊಡೆದ ಸಾಧನೆ ಮಾಡಿದ್ದಾರೆ. ಅವರನ್ನು ಇದೀಗ ಸಬ್‌ ಜೂನಿಯರ್‌ ವನಿತಾ ತಂಡದ ರಾಷ್ಟ್ರೀಯ ಕೋಚ್‌ ಆಗಿ ನೇಮಕ ಮಾಡಲಾಗಿದೆ.

ಹರಿಯಾಣದ ಸಣ್ಣ ಪಟ್ಟಣದಲ್ಲಿ ಕಡು ಬಡತನದ ಕುಟುಂಬದಿಂದ ಬಂದ ರಾಂಪಾಲ್‌ ಹಾಕಿ ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡುತ್ತ ರಾಷ್ಟ್ರೀಯ ತಂಡಕ್ಕೆ ನೇಮಕಗೊಂಡಿದ್ದರು. ಅವರ ತಂದೆ ಎತ್ತಿನ ಗಾಡಿ ಎಳೆಯುವ ವೃತ್ತಿ ಮಾಡುತ್ತಿದ್ದರು. ‘ಇದೊಂದು ಮಹೋನ್ನತ ಪ್ರಯಾಣವಾಗಿದೆ. ನಾನು ಭಾರತಕ್ಕಾಗಿ ಇಷ್ಟು ದಿನ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ನಾನು ಬಾಲ್ಯದಿಂದಲೂ ಸಾಕಷ್ಟು ಬಡತನವನ್ನು ಕಂಡಿದ್ದ ನಾನು ಯಾವಾಗಲೂ ಏನನ್ನಾದರೂ ಸಾಧನೆ ಮಾಡಲು ದೇಶವನ್ನು ಪ್ರತಿನಿಧಿಸುವತ್ತ ಗಮನ ಹರಿಸಿದೆ ಎಂದು ರಾಂಪಾಲ್‌ ತಿಳಿಸಿದರು.

ಟಾಪ್ ನ್ಯೂಸ್

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌

7

Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ

6

Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

10-bng

Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ

9-bng

Bengaluru: ಮತ್ತೂಬ್ಬ ಎಂಜಿನಿಯರ್‌ ತಲೆದಂಡ

8-bng

Bengaluru: ಕಮಲಾನಗರದಲ್ಲಿ 3 ಅಂತಸ್ತಿನ ಕಟ್ಟಡ ಅಡಿಪಾಯ ದಿಢೀರ್‌ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.