New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ
Team Udayavani, Oct 25, 2024, 9:22 AM IST
ಹೊಸದಿಲ್ಲಿ: ಅ. 28ರಿಂದ ಅಲ್ಬೇನಿಯಾದಲ್ಲಿ ನಡೆಯಲಿರುವ ಹಿರಿಯರ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಿಂದ ಭಾರತ ಹಿಂದೆ ಸರಿದಿದೆ.
ತನ್ನ ಕ್ರೀಡಾ ಸ್ವಾಯತ್ತತೆಗೆ ಭಾರತ ಸರಕಾರ ಹಸ್ತಕ್ಷೇಪ ಮಾಡುತ್ತಿರುವುದರಿಂದ ಕೂಟಕ್ಕೆ ಭಾರತ ತಂಡವನ್ನು ಕಳುಹಿಸುತ್ತಿಲ್ಲ ಎಂದು ಭಾರತೀಯ ಕುಸ್ತಿ ಸಂಸ್ಥೆ (ಡಬ್ಲ್ಯುಎಫ್ಐ) ವಿಶ್ವ ಕುಸ್ತಿ ಸಂಸ್ಥೆಗೆ (ಯುಡಬ್ಲ್ಯುಡಬ್ಲ್ಯು) ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rawalpindi: ಸಜಿದ್ ದಾಳಿಗೆ ಕುಸಿದ ಇಂಗ್ಲೆಂಡ್
Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್; ದಕ್ಷಿಣ ಆಫ್ರಿಕಾ 7 ವಿಕೆಟ್ ಜಯಭೇರಿ
Ahmedabad: ನ್ಯೂಜಿಲ್ಯಾಂಡ್ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು
Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್
Shootout: ಜರ್ಮನಿಗೆ ಹಾಕಿ ಟೆಸ್ಟ್ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.