![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 13, 2020, 5:02 AM IST
ಕೋಲ್ಕತಾ: ಒಂದು ವೇಳೆ ಈ ವರ್ಷವೇ ಐಪಿಎಲ್ ನಡೆಸುವು ದಾದರೆ ಇದರಲ್ಲಿ ಯಾವುದೇ ಪ್ರಯೋಗವಾಗಲಿ, ಬದಲಾವಣೆಯ ನ್ನಾಗಲಿ ಮಾಡಕೂಡದು ಎಂಬುದಾಗಿ ಕೆಕೆಆರ್ ಫ್ರಾಂಚೈಸಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೆಂಕಿ ಮೈಸೂರ್ ಹೇಳಿದ್ದಾರೆ. ಇದು ಎಂದಿನ ಮಾದರಿಯಲ್ಲೇ ನಡೆಯಬೇಕು ಅಪೇಕ್ಷಿಸಿದ್ದಾರೆ.
“ಯಾವತ್ತೂ ವಸ್ತುವಿನ ಗುಣಮಟ್ಟ ವನ್ನು ಕೆಡದಂತೆ ನೋಡಿಕೊಳ್ಳಬೇಕು. ಇದು ಕ್ರೀಡೆಗೂ ಅನ್ವಯಿಸುವ ಮಾತು. ಹೀಗಾಗಿ ಐಪಿಎಲ್ ಪೂರ್ಣ ಪ್ರಮಾಣದಲ್ಲೇ ನಡೆಯಬೇಕು, ಪಂದ್ಯಗಳ ಸಂಖ್ಯೆಯನ್ನು ಕಡಿತಗೊಳಿಸ ಬಾರದು, ವಿದೇಶಿ ಕ್ರಿಕೆಟಿಗರೆಲ್ಲರೂ ಪಾಲ್ಗೊಳ್ಳಬೇಕು’ ಎಂದು ವೆಂಕಿ ಮೈಸೂರ್ ಹೇಳಿದರು.
ಈ ಬಾರಿಯ ಐಪಿಎಲ್ನಲ್ಲಿ ವಿದೇಶಿ ಆಟಗಾರರು ಭಾಗವಹಿಸುವುದಿಲ್ಲ, ಸೀಮಿತ ಕಾಲಾವಕಾಶ ದೊರಕುವು ದಾದರೆ ಪಂದ್ಯಗಳ ಸಂಖ್ಯೆಯನ್ನು ಕಡಿತಗೊಳಿಸಲಾಗುತ್ತದೆ, ಸೀಮಿತ ಸ್ಟೇಡಿಯಂಗಳಲ್ಲಷ್ಟೇ ಪಂದ್ಯಗಳು ನಡೆಯುತ್ತವೆ… ಎಂಬ ಸುದ್ದಿಗಳು ಹಬ್ಬಿದ ಹಿನ್ನೆಲೆಯಲ್ಲಿ ವೆಂಕಿ ಈ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಎಲ್ಲ ಫ್ರಾಂಚೈಸಿ ಗಳೂ ಏಕರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದರು.
“ಐಪಿಎಲ್ಗೆ ತವರಿನ ಆಟಗಾರರೇ ಬೆನ್ನೆಲುಬು. ವಿದೇಶಿ ಕ್ರಿಕೆಟಿಗರಿಂದ ಇದರ ಆಕರ್ಷಣೆ ಹೆಚ್ಚಲಿದೆ’ ಎಂದು ವೆಂಕಿ ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.