ಕೊಹ್ಲಿ ವಿರುದ್ಧ ಯಾರೂ ದೂರು ನೀಡಿಲ್ಲ!


Team Udayavani, Oct 1, 2021, 8:03 AM IST

hjghjhgjggfd

ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಯಾವುದೇ ಭಾರತೀಯ ಕ್ರಿಕೆಟಿಗ ಬಿಸಿಸಿಐಗೆ ದೂರು ನೀಡಿಲ್ಲ… ಹೀಗೆಂದು ಸ್ಪಷ್ಟನೆ ನೀಡಿರುವುದು ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌. ಮಾಧ್ಯಮಗಳಲ್ಲಿ ಯಾಕೆ ಹೀಗೆ ಸುಳ್ಳುಸುಳ್ಳು ವರದಿಗಳು ಬರುತ್ತಿವೆಯೋ ಗೊತ್ತಿಲ್ಲ. ಇದೀಗ ಅಧಿಕೃತವಾಗಿ ಹೇಳುತ್ತಿದ್ದೇನೆ; ಕೊಹ್ಲಿ ವಿರುದ್ಧ ಮೌಖೀಕವಾಗಿಯಾಗಲೀ, ಲಿಖಿತವಾಗಿಯಾಗಲೀ ಯಾರೂ ದೂರು ನೀಡಿಲ್ಲ.

ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದಿದ್ದು ಅವರ ವೈಯಕ್ತಿಕ ನಿರ್ಧಾರ ಎಂದು ಧುಮಾಲ್‌ ಹೇಳಿದ್ದಾರೆ. ಹೀಗೆಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ಮಾಧ್ಯಮಗಳು ಇಂತಹ ಸಲ್ಲದ ವರದಿಗಳನ್ನು ಮಾಡುವು  ದನ್ನು ನಿಲ್ಲಿಸ ಬೇಕು. ಎಲ್ಲ ಸುದ್ದಿಗಳಿಗೂ ಬಿಸಿಸಿಐ ಸ್ಪಷ್ಟನೆ ಕೊಡುತ್ತಾ ಇರುವುದು ಸಾಧ್ಯ ವಿಲ್ಲ. ಹಾಗೆಯೇ ನಾವ್ಯಾರೂ ನಾಯ ಕತ್ವ ಬದಲಾವಣೆಯ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಖಡಾಖಂಡಿತ ಸ್ವರದಲ್ಲಿ ಧುಮಾಲ್‌ ಹೇಳಿದ್ದಾರೆ.

ಏನೇನು ವರದಿಗಳಾಗಿದ್ದವು?: ಯುಎಇಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತ್ತು. ಅದಾಗಿ ಕೆಲವೇ ದಿನಗಳಲ್ಲಿಅಂದರೆ ಸೆ.13ರಂದು ಟಿ20 ವಿಶ್ವಕಪ್‌ ಮುಗಿದ ನಂತರ ಟಿ20 ನಾಯಕತ್ವದಿಂದ ಹೊರಹೋಗುವುದಾಗಿ ಕೊಹ್ಲಿ ಪ್ರಕಟಿಸಿದ್ದರು. ಬ್ಯಾಟಿಂಗ್‌ ಮೇಲೆ ಗಮನ ಕೇಂದ್ರೀಕರಿಸುವುದು, ಹಾಗೆಯೇ ಏಕದಿನ ಮತ್ತು ಟೆಸ್ಟ್‌ ನಾಯಕತ್ವವನ್ನು ಸರಿಯಾಗಿ ನಿಭಾಯಿಸಲು ಈ ನಿರ್ಧಾರ ಮಾಡಿದ್ದಾಗಿ ಹೇಳಿದ್ದರು. ಇದಾದ ನಂತರ ತರಹೇವಾರಿ ವರದಿಗಳು ಪ್ರಕಟವಾಗುತ್ತಿವೆ.

ವದಂತಿ 1: ಕೊಹ್ಲಿಗೆ ಆರ್‌.ಅಶ್ವಿ‌ನ್‌ರನ್ನು ಟಿ20 ವಿಶ್ವಕಪ್‌ಗೆ ಆಯ್ಕೆ ಮಾಡುವುದು ಇಷ್ಟವಿರಲಿಲ್ಲ. ಅವರ ಬದಲು ಯಜುವೇಂದ್ರ ಚಹಲ್‌ ಬೇಕೆಂದು ಕೇಳಿದ್ದರೆನ್ನುವುದು ಒಂದು ವರದಿ. ಅಶ್ವಿ‌ನ್‌ರನ್ನು ಇಂಗ್ಲೆಂಡ್‌ ವಿರುದ್ಧದ ನಾಲ್ಕೂ ಟೆಸ್ಟ್‌ ಪಂದ್ಯಗಳಲ್ಲಿ ಆಡಿಸಿರಲಿಲ್ಲ. ಕೊಹ್ಲಿ ಕೂಡಾ, ಒಬ್ಬ ಆಟಗಾರ ಟೆಸ್ಟ್‌ ವಿಶ್ವಕಪ್‌ ಫೈನಲ್‌ನಲ್ಲಿ ಬದ್ಧತೆ ತೋರಿಲ್ಲ ಎಂದಿದ್ದರಂತೆ. ಇದು ಅಶ್ವಿ‌ನ್‌ ವಿರುದ್ಧವೇ ನೀಡಿದ ಹೇಳಿಕೆ. ಇದರಿಂದ ಬೇಸತ್ತ ಅಶ್ವಿ‌ನ್‌, ಕೊಹ್ಲಿ ವಿರುದ್ಧ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ದೂರು ನೀಡಿದ್ದಾರೆ ಎಂದು ವರದಿಗಳಾಗಿದ್ದವು.

ವದಂತಿ2: ಟಿ20 ನಾಯಕತ್ವದಿಂದ ಕೆಳಕ್ಕಿಳಿದ ಕೊಹ್ಲಿಯನ್ನು ಬಿಸಿಸಿಐ ಏಕದಿನ ನಾಯಕತ್ವದಿಂದಲೂ ಕೆಳಕ್ಕಿಳಿಸಬಹುದು. ಎರಡೂ ಮಾದರಿಗೆ ರೋಹಿತ್‌ ನಾಯಕರಾಗಬಹುದು.

ವದಂತಿ 3: ರೋಹಿತ್‌ ಶರ್ಮರನ್ನು ಸೀಮಿತ ಓವರ್‌ಗಳ ತಂಡದ ಉಪನಾಯಕತ್ವದಿಂದ ಕೆಳಕ್ಕಿಳಿಸಿ ಎಂದು ಕೊಹ್ಲಿ ಬಿಸಿಸಿಐಗೆ ಕೇಳಿದ್ದರು. ಹಾಗೆಯೇ ಕೊಹ್ಲಿ ವಿರುದ್ಧ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಬಿಸಿಸಿಐಗೆ ದೂರು ನೀಡಿದ್ದಾರೆ!.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.