![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jun 3, 2024, 10:54 PM IST
ಸ್ಟಾವಂಜರ್ (ನಾರ್ವೆ): ಇಲ್ಲಿ ನಡೆಯುತ್ತಿರುವ ನಾರ್ವೆ ಚೆಸ್ ಟೂರ್ನಿಯ 6ನೇ ಸುತ್ತಿನಲ್ಲಿ ಭಾರತದ ಆರ್. ಪ್ರಜ್ಞಾನಂದ ಮತ್ತು ಅವರ ಸಹೋದರಿ ಆರ್. ವೈಶಾಲಿ ಸೋಲನುಭವಿಸಿದ್ದಾರೆ. ಪುರುಷರ ವಿಭಾಗದಲ್ಲಿ ಪ್ರಜ್ಞಾನಂದ, ಫ್ರಾನ್ಸ್ನ ಫಿರೋಜ ಅಲಿರೇಜ ವಿರುದ್ಧ ಸೋತರೆ, ಚೀನದ ವೆನುjಂ ಜು ವಿರುದ್ಧ ವೈಶಾಲಿ ಪರಾಭವಗೊಂಡರು.
10 ಅಂಕ ಗಳಿಸಿರುವ ಪ್ರಜ್ಞಾನಂದ ಸದ್ಯ 3ನೇ ಸ್ಥಾನದಲ್ಲಿದ್ದರೆ, ಅಷ್ಟೇ ಅಂಕ ಗಳಿಸಿರುವ ವೈಶಾಲಿ ಅಗ್ರ ಸ್ಥಾನದಿಂದ 2ಕ್ಕೆ ಕುಸಿದಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.