ODI series; ಕ್ಲೀನ್‌ಸ್ವೀಪ್‌ ತಪ್ಪಿಸಿಕೊಂಡ ದಕ್ಷಿಣ ಆಫ್ರಿಕಾ


Team Udayavani, Sep 23, 2024, 11:14 PM IST

1-aa

ಶಾರ್ಜಾ: ಅಫ್ಘಾನಿಸ್ಥಾನ ವಿರುದ್ಧದ ಅಂತಿಮ ಏಕದಿನ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದ ದಕ್ಷಿಣ ಆಫ್ರಿಕಾ ಕ್ಲೀನ್‌ಸ್ವೀಪ್‌ ಅವಮಾನದಿಂದ ಪಾರಾಗಿದೆ. 3 ಪಂದ್ಯಗಳ ಸರಣಿಯನ್ನು ಅಫ್ಘಾನ್‌ ಪಡೆ 2-1ರಿಂದ ಜಯಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನ 34 ಓವರ್‌ಗಳಲ್ಲಿ 169ಕ್ಕೆ ಕುಸಿದರೆ, ದಕ್ಷಿಣ ಆಫ್ರಿಕಾ 33 ಓವರ್‌ಗಳಲ್ಲಿ 3 ವಿಕೆಟಿಗೆ 170 ರನ್‌ ಬಾರಿಸಿತು. ಮೊದಲೆರಡು ಪಂದ್ಯಗಳಲ್ಲಿ ಹರಿಣಗಳ ಪಡೆ 106 ಮತ್ತು 134ಕ್ಕೆ ಕುಸಿದು ಅಫ್ಘಾನ್‌ಗೆ ಶರಣಾಗಿತ್ತು.

ಅಫ್ಘಾನಿಸ್ಥಾನ ಪರ ರೆಹಮಾನುಲ್ಲ ಗುರ್ಬಜ್‌ ಏಕಾಂಗಿ ಯಾಗಿ ಹೋರಾಡಿ 89 ರನ್‌ ಹೊಡೆದರು. ಕೊನೆಯಲ್ಲಿ ಅಲ್ಲಾಹ್‌ ಘಜನ್‌ಫ‌ರ್‌ 31 ರನ್‌ ಮಾಡಿದರು. ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್‌ಗಿಡಿ, ಎನ್‌ಕ್ವಾಬ ಪೀಟರ್‌, ಆ್ಯಂಡಿಲ್‌ ಫೆಲುಕ್ವಾಯೊ ತಲಾ 2 ವಿಕೆಟ್‌ ಉರುಳಿಸಿದರೆ, ಮೂವರು ರನೌಟಾದರು. ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌ ಸರದಿಯಲ್ಲಿ ಅಜೇಯ 69 ರನ್‌ ಹೊಡೆದ ಐಡನ್‌ ಮಾರ್ಕ್‌ರಮ್‌ ಅವರದು ಸರ್ವಾಧಿಕ ಗಳಿಕೆ ಆಗಿತ್ತು.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

1-rfff

Under-19 ಕ್ರಿಕೆಟ್‌ ಸರಣಿ ಗೆದ್ದ ಭಾರತ

1-kkl

Tennis ಲೇವರ್‌ ಕಪ್‌: ಟೀಮ್‌ ಯೂರೋಪ್‌ ಚಾಂಪಿಯನ್‌

1-pantt

Declare; ರೋಹಿತ್‌ ಶರ್ಮ ನಿರ್ಧಾರ ಸರಿಯಾಗಿಯೇ ಇತ್ತು: ಪಂತ್‌

tennis

Chengdu Open ಟೆನಿಸ್‌: ಪ್ರಶಸ್ತಿ ಸುತ್ತಿನಲ್ಲಿ ಭಾರತದ ಜೋಡಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.