ODI World Cup 2023; ಹೈದರಾಬಾದ್ ಕ್ರಿಕೆಟ್ ಮಂಡಳಿ ಮನವಿ ತಿರಸ್ಕರಿಸಿದ ಬಿಸಿಸಿಐ


Team Udayavani, Aug 22, 2023, 5:09 PM IST

ODI World Cup 2023; BCCI rejected Hyderabad Cricket Association’s request

ಮುಂಬೈ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಸಕಲ ಸಿದ್ದತೆಗಳು ನಡೆಯುತ್ತಿದೆ. ಈ ವರ್ಷದ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ ಮೆಗಾ ಕ್ರಿಕೆಟ್ ಕೂಟಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸರ್ವ ಸಜ್ಜಾಗಿದ್ದು, ಸುಸೂತ್ರವಾಗಿ ಪಂದ್ಯಾವಳಿ ನಡೆಸಲು ಯೋಜನೆ ರೂಪಿಸಿದೆ.

ಐಸಿಸಿ ಮತ್ತು ಬಿಸಿಸಿಐ ಆರಂಭದಲ್ಲಿ ಒಂದು ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಕೆಲವು ಸದಸ್ಯ ರಾಷ್ಟ್ರಗಳು ಮತ್ತು ಆತಿಥ್ಯ ವಹಿಸುವ ಕೆಲವು ರಾಜ್ಯ ಸಂಸ್ಥೆಗಳ ಮನವಿಯ ಮೇರೆಗೆ ಭಾರತ- ಪಾಕ್ ಪಂದ್ಯ ಸೇರಿ ಹಲವು ಪಂದ್ಯಗಳನ್ನು ದಿನಾಂಕ ಬದಲಾವಣೆ ಮಾಡಲಾಗಿತ್ತು. ಆದರೆ ಇದೀಗ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್ ಮತ್ತೆ ದಿನಾಂಕ ಬದಲಾವಣೆಗೆ ಮನವಿ ಮಾಡಿದ್ದು, ಆದರೆ ಅದನ್ನು ಬಿಸಿಸಿಐ ತಿರಸ್ಕರಿಸಿದೆ.

ಅಕ್ಟೋಬರ್ 9 ಮತ್ತು 10 ರಂದು ಹೈದರಾಬಾದ್ ನ ಉಪ್ಪಲ್ ಕ್ರೀಡಾಂಗಣದಲ್ಲಿ ಬ್ಯಾಕ್-ಟು-ಬ್ಯಾಕ್ ಪಂದ್ಯಗಳನ್ನು ಆಯೋಜಿಸುವ ಕುರಿತು ಮಂಡಳಿಯು ಕಳವಳ ತೋರಿತ್ತು.

ಇದನ್ನೂ ಓದಿ:ಗ್ಲಾಮರ್‌ ಗಾಡಿಯಲ್ಲಿ ಮಾರಕಾಸ್ತ್ರ: ಡಬ್ಬಿಂಗ್‌ ರೈಟ್ಸ್‌ನಲ್ಲಿ ನಿರ್ಮಾಪಕರು ಅರ್ಧ ಸೇಫ್

“ನಾವು ಬಿಸಿಸಿಐ ಜೊತೆ ಚರ್ಚೆಯಲ್ಲಿ ತೊಡಗಿದ್ದೇವೆ ಮತ್ತು ವೇಳಾಪಟ್ಟಿಯನ್ನು ಬದಲಾಯಿಸುವುದು ಈ ಹಂತದಲ್ಲಿ ಕಾರ್ಯಸಾಧ್ಯವಲ್ಲ ಎಂದು ಅವರು ಸೂಚಿಸಿದ್ದಾರೆ. ಆದ್ದರಿಂದ, ನಾವು ಸಹಕರಿಸಲು ಸಮ್ಮತಿಸಿದ್ದೇವೆ” ಮೂಲಗಳು ಹೇಳಿದೆ.

ಹೈದರಾಬಾದ್ ಅಕ್ಟೋಬರ್ 9 ರಂದು ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ಆಯೋಜಿಸಲಿದೆ. ಅದರ ಮರುದಿನ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ಆಯೋಜಿಸಲಿದೆ. ಎರಡೂ ಪಂದ್ಯಗಳು ಹಗಲು/ರಾತ್ರಿ ಪಂದ್ಯಗಳಾಗಿವೆ.

“ಶ್ರೀಲಂಕಾ ಮತ್ತು ಪಾಕಿಸ್ತಾನವು ಉಪ್ಪಲ್ ಕ್ರೀಡಾಂಗಣದಲ್ಲಿಯೇ ಅಭ್ಯಾಸ ಮಾಡಲು ಬಯಸುತ್ತದೆ ಎಂದು ನಾವು ಊಹಿಸಿದ್ದೇವೆ, ಆದರೆ ವೇಳಾಪಟ್ಟಿಯ ಕಾರಣ ಇದು ಸಾಧ್ಯವಿಲ್ಲ. ಆದರೆ, ಪರ್ಯಾಯ ಸ್ಥಳದಲ್ಲಿ ಅಭ್ಯಾಸ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಬಹುದು ಎಂದು ನಮಗೆ ತಿಳಿಸಲಾಗಿದೆ. ನಾವು ಜಿಮ್ಖಾನಾ ಮೈದಾನದಲ್ಲಿ ಆಯೋಜಿಸುತ್ತೇವೆ” ಎಂದು ಆಂಧ್ರಪ್ರದೇಶದ ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಪ್ರಸಾದ್ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

T-20-Captains

Womens T20 World Cup: ಪುರುಷರು ಆಯ್ತು ಈಗ ವನಿತಾ ಕ್ರಿಕೆಟ್‌ ಸಮರ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.