ಏಕದಿನ ವಿಶ್ವಕಪ್‌ ಕ್ರಿಕೆಟ್‌; ಸೆ. 5 ತಂಡಗಳ ಪ್ರಕಟನೆಗೆ ಅಂತಿಮ ದಿನ


Team Udayavani, Aug 5, 2023, 11:25 PM IST

1-sadad

ಹೊಸದಿಲ್ಲಿ: ವರ್ಷಾಂತ್ಯದ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ತಂಡಗಳ ಆಯ್ಕೆಗೆ ಐಸಿಸಿಯ ಅಂತಿಮ ದಿನಾಂಕ ಪ್ರಕಟ ಗೊಂಡಿದೆ. ಎಲ್ಲ 10 ತಂಡಗಳು ಸೆಪ್ಟಂಬರ್‌ 5ರ ಒಳಗೆ ತಂಡಗಳ ಯಾದಿಯನ್ನು ಕಳುಹಿಸುವಂತೆ ಸೂಚಿಸಿದೆ. ಆದರೆ ಇದರಿಂದ ಆತಿಥೇಯ ಭಾರತಕ್ಕೆ ಕೆಲವು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.

ತಂಡದ ಪ್ರಕಟನೆಗೆ ಉಳಿದಿರುವುದು ಇನ್ನೊಂದು ತಿಂಗಳು ಮಾತ್ರ. ಅಷ್ಟರಲ್ಲಿ ಅತ್ಯಂತ ಬಲಿಷ್ಠವಾದ ತಂಡವನ್ನು ಭಾರತ ಪ್ರಕಟಿಸಬೇಕಿದೆ. ತಂಡದ ಅನೇಕ ಸ್ಟಾರ್‌ ಕ್ರಿಕೆಟಿಗರು ಗಾಯದ ಸಮಸ್ಯೆಗೆ ಒಳಗಾಗಿದ್ದು, ಅಷ್ಟರಲ್ಲಿ ಇವರು ಫಿಟ್‌ ಆಗಿ ವಿಶ್ವಕಪ್‌ಗೆ ಲಭ್ಯರಾಗಬಹುದೇ ಎಂಬ ದೊಡ್ಡ ಪ್ರಶ್ನೆಯೊಂದು ಭಾರತವನ್ನು ಕಾಡಲಾರಂಭಿಸಿದೆ.

ಕೆ.ಎಲ್‌. ರಾಹುಲ್‌ ಈಗಾಗಲೇ ಅಭ್ಯಾಸ ಆರಂಭಿಸಿರುವುದರಿಂದ ಏಷ್ಯಾ ಕಪ್‌ ಮೂಲಕ ತಂಡಕ್ಕೆ ಮರಳುವ ವಿಶ್ವಾಸವಿದೆ. ಹಾಗೆಯೇ ಶ್ರೇಯಸ್‌ ಅಯ್ಯರ್‌ ಕೂಡ ಆಡಲಿಳಿಯಬಹುದು. ಈ ಕೂಟದಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಆಡುವುದು ಸೆ. 2ರಂದು. ಎದುರಾಳಿ ಪಾಕಿಸ್ಥಾನ. ಕೇವಲ ಈ ಒಂದು ಪಂದ್ಯದ ಮೂಲಕ ಕ್ರಿಕೆಟಿಗರ ಫಾರ್ಮ್ ನಿರ್ಧರಿಸಲಾಗದು. ಈ ಪಂದ್ಯ ಮುಗಿದು ಮೂರೇ ದಿನದಲ್ಲಿ ಭಾರತದ ವಿಶ್ವಕಪ್‌ ತಂಡ ಪ್ರಕಟಗೊಳ್ಳಬೇಕಿದೆ.

ಅಪಘಾತದಿಂದ ಚೇತರಿಸಿಕೊಂಡ ರಿಷಭ್‌ ಪಂತ್‌ ಕೂಡ ಅಭ್ಯಾಸ ಆರಂಭಿಸಿದ್ದಾರೆ. ಆದರೆ ಇವರು ವಿಶ್ವಕಪ್‌ನಲ್ಲಿ ಆಡುವ ಸಾಧ್ಯತೆ ಇಲ್ಲ.

ಬದಲಾವಣೆಗೆ ಅವಕಾಶ
ವಿಶ್ವಕಪ್‌ ತಂಡಗಳನ್ನು ಸೆ. 5ರೊಳಗೆ ಅಂತಿಮಗೊಳಿಸಬೇಕಾದರೂ ಇದನ್ನು ಬದಲಿಸಲು ಐಸಿಸಿ ಅವಕಾಶ ಕಲ್ಪಿಸಿದೆ. ಆದರೆ ಈ ಬದಲಾವಣೆಯನ್ನು ವಿಶ್ವಕಪ್‌ ಆರಂಭಕ್ಕೆ ಒಂದು ವಾರ ಮುಂಚಿತವಾಗಿ ಮಾಡಬೇಕು. ಅನಂತರ ಗಾಯದ ಸಮಸ್ಯೆ ತಲೆದೋರಿದರಷ್ಟೇ ಆಟಗಾರರ ಬದಲಾವಣೆಗೆ ಅವಕಾಶವಿರಲಿದೆ. ಇದಕ್ಕೆ ಐಸಿಸಿ ತಾಂತ್ರಿಕ ಸಮಿತಿಯ ಒಪ್ಪಿಗೆ ಅಗತ್ಯ.

ಟಾಪ್ ನ್ಯೂಸ್

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.