![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 17, 2020, 3:36 PM IST
ನವದೆಹಲಿ: ಖ್ಯಾತ ಬೌಲರ್ ಭುವನೇಶ್ವರ್ ಕುಮಾರ್ ಲಂಡನ್ನಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಲ್ಲಿಂದ ಬಂದ ನಂತರ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಪುನಶ್ಚೇತನ ತರಬೇತಿ ಶಿಬಿರಕ್ಕೆ ಭುವನೇಶ್ವರ್ ಕುಮಾರ್ ವಾಪಸ್ ಆಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ.
ಸದ್ಯ ಭುವನೇಶ್ವರ್ ಕುಮಾರ್ ಆರೋಗ್ಯ ಯಾವಾಗ ಸುಧಾರಿಸಿಕೊಳ್ಳಲಿದೆ ಎನ್ನುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲವಾದರೂ ಐಪಿಎಲ್ ಟಿ20 ಕೂಟದ ವೇಳೆ ಅವರು ಸುಧಾರಿಸಿಕೊಂಡು ಮತ್ತೆ ಕಣಕ್ಕೆ ಇಳಿಯುವ ನಿರೀಕ್ಷೆ ಇದೆ. ಭುವನೇಶ್ವರ್ ಕುಮಾರ್ ಗಾಯಗೊಂಡಿರುವುದರಿಂದ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಿಲ್ಲ.
29 ವರ್ಷದ ಭುವನೇಶ್ವರ್ ಕುಮಾರ್ ಭಾರತ ಪರ 21 ಟೆಸ್ಟ್, 114 ಏಕದಿನ ಹಾಗೂ 43 ಟಿ20 ಪಂದ್ಯವನ್ನಾಡಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.