Pakistan Cricketers; ಆಸ್ಟ್ರೇಲಿಯಾದಲ್ಲಿ ಲಗೇಜ್ ಹೊತ್ತ ಪಾಕ್ ಆಟಗಾರರು!


Team Udayavani, Dec 2, 2023, 10:22 AM IST

ಆಸ್ಟ್ರೇಲಿಯಾದಲ್ಲಿ ಲಗೇಜ್ ಹೊತ್ತ ಪಾಕ್ ಆಟಗಾರರು!

ಸಿಡ್ನಿ: ಭಾರತದಲ್ಲಿ ನಡೆದ ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ ಕ್ರಿಕೆಟ್‌ ತಂಡ ಈಗ ಆಸ್ಟ್ರೇಲಿಯ ಪ್ರವಾಸಕ್ಕೆ ತೆರಳಿದೆ. ವರದಿಗಳ ಪ್ರಕಾರ ಆ ತಂಡಕ್ಕೆ ಅತ್ಯಂತ ಮುಜುಗರದ ಸನ್ನಿವೇಶ ಎದುರಾಗಿದೆ.

ತಂಡವನ್ನು ಸ್ವಾಗತಿಸಲು ಆಸ್ಟ್ರೇಲಿಯ ಕ್ರಿಕೆಟ್‌ ಸಂಸ್ಥೆ ಕಡೆಯಿಂದಾಗಲೀ, ಪಾಕಿಸ್ತಾನ ರಾಯಭಾರ ಕಚೇರಿ ಕಡೆಯಿಂದಾಗಲೀ ಯಾರೂ ಬಂದಿರಲಿಲ್ಲವೆನ್ನಲಾಗಿದೆ! ಹಾಗಾಗಿ ಪಾಕ್‌ ಕ್ರಿಕೆಟಿಗರು ಸ್ವತಃ ತಮ್ಮ ಲಗೇಜ್‌ ಗಳನ್ನು ಎತ್ತಿ ಟ್ರಕ್‌ಗೆ ತುಂಬಿದ್ದಾರೆ. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ದೊಡ್ಡಮಟ್ಟಿಗೆ ಓಡಾಡುತ್ತಿದೆ.

ಈ ವೇಳೆ ಬ್ಯಾಟರ್‌ ಮೊಹಮ್ಮದ್‌ ರಿಜ್ವಾನ್‌ ಅಭಿಮಾನಿಗಳ ಸೆಲ್ಫಿಗೆ ಪೋಸ್‌ ನೀಡಿದ್ದಲ್ಲದೇ, ಸಂತೋಷವಾಗಿ ಲಗೇಜನ್ನು ಟ್ರಕ್‌ಗೆ ಹಾಕಿದ್ದಾರೆ. ಈ ಸ್ವಭಾವ ಕೆಲವರಿಂದ ಪ್ರಶಂಸೆ ಗೆ ಪಾತ್ರವಾಗಿದೆ. ಇನ್ನು ಕೆಲವರು ಅದು ವಿನಯವಂತಿಕೆ ಯಿಂದ ಮಾಡಿದ ಕೆಲಸವಲ್ಲ, ಒತ್ತಾಯ ಪೂರ್ವಕವಾಗಿ ಮಾಡಿಸಿದ್ದು ಎಂದು ಆಡಿಕೊಂಡಿದ್ದಾರೆ.

ಪಾಕಿಸ್ತಾನ ರಾಯಭಾರ ಕಚೇರಿ ಪ್ರತಿನಿಧಿಗಳು ಹಾಜರಿರಲೇ ಬೇಕೆಂದು ನಿರೀಕ್ಷಿಸುವ ಅಗತ್ಯವಿಲ್ಲ. ಆದರೆ ಆತಿಥೇಯ ದೇಶವಾಗಿರುವುದರಿಂದ ಆಸೀಸ್‌ ಸಂಸ್ಥೆಯ ಪ್ರತಿನಿಧಿಗಳಂತೂ ಸ್ವಾಗತಕ್ಕೆ ಬರಬೇಕಾಗಿತ್ತು. ಹಾಗೆಯೇ ಲಗೇಜ್‌ಗಳನ್ನು  ತುಂಬಲು ವ್ಯಕ್ತಿಗಳನ್ನೂ ನಿಯೋಜಿಸಬೇಕಾಗಿತ್ತು. ಈ ವಿಚಾರದಲ್ಲಿ ಆಸ್ಟ್ರೇಲಿಯ ಕ್ರಿಕೆಟ್‌ ಸಂಸ್ಥೆ ಎಡವಿದೆಯಾ? ಉದ್ದೇಶಪೂರ್ವಕವಾಗಿ ಹೀಗೆ ವರ್ತಿಸಿದೆಯಾ? ಅಥವಾ ಸದ್ಯ ಲಭಿಸಿರುವುದು ಅಪೂರ್ಣ ಮಾಹಿತಿಯಾ? ಎನ್ನುವುದು ಇನ್ನಷ್ಟೇ ಖಚಿತವಾಗಬೇಕು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.