ಲಾಹೋರ್‌ ಟೆಸ್ಟ್‌: ಆಸ್ಟ್ರೇಲಿಯಕ್ಕೆ 1-0 ಟೆಸ್ಟ್‌ ಸರಣಿ


Team Udayavani, Mar 25, 2022, 10:37 PM IST

ಲಾಹೋರ್‌ ಟೆಸ್ಟ್‌: ಆಸ್ಟ್ರೇಲಿಯಕ್ಕೆ 1-0 ಟೆಸ್ಟ್‌ ಸರಣಿ

ಲಾಹೋರ್‌: ಬರೋಬ್ಬರಿ 24 ವರ್ಷಗಳ ಬಳಿಕ ಪಾಕಿಸ್ಥಾನಕ್ಕೆ ಟೆಸ್ಟ್‌ ಸರಣಿಯನ್ನು ಆಡಲು ಬಂದ ಆಸ್ಟ್ರೇಲಿಯ, ಇದನ್ನು ಸ್ಮರಣೀಯವಾಗಿ ಮುಗಿಸಿದೆ.

ಲಾಹೋರ್‌ ಟೆಸ್ಟ್‌ ಪಂದ್ಯವನ್ನು 115 ರನ್ನುಗಳಿಂದ ಗೆದ್ದು ಸರಣಿಯನ್ನು 1-0 ಅಂತರದಿಂದ ತನ್ನದಾಗಿಸಿಕೊಂಡಿದೆ.

ಗೆಲುವಿಗೆ 351 ರನ್‌ ಪಡೆದಿದ್ದ ಪಾಕಿ ಸ್ಥಾನ, ಅಂತಿಮ ಅವಧಿಯ ಆಟದಲ್ಲಿ ನಾಟಕೀಯ ಕುಸಿತ ಅನುಭವಿಸಿ 235ಕ್ಕೆ ಆಲೌಟ್‌ ಆಯಿತು. ಟೀ ವೇಳೆ ಪಾಕ್‌ 5 ವಿಕೆಟಿಗೆ 190 ರನ್‌ ಗಳಿಸಿ ಡ್ರಾ ಸಾಧ್ಯತೆಯನ್ನು ತೆರೆದಿರಿಸಿತ್ತು. ಆಗ ನಾಯಕ ಬಾಬರ್‌ ಆಜಂ ಕ್ರೀಸ್‌ನಲ್ಲಿದ್ದರು.

ಆದರೆ ಕೊನೆಯ ಅವಧಿಯಲ್ಲಿ ಸ್ಪಿನ್ನರ್‌ ನಥನ್‌ ಲಿಯಾನ್‌ ಘಾತಕ ಸ್ಪೆಲ್‌ ನಡೆಸಿ ಪಂದ್ಯದ ಗತಿಯನ್ನೇ ಬದಲಿಸಿದರು. ಲಿಯಾನ್‌ 83 ರನ್‌ ನೀಡಿ 5 ವಿಕೆಟ್‌ ಉಡಾಯಿಸಿದರು.

ಕಳೆದ ಕರಾಚಿ ಟೆಸ್ಟ್‌ ಪಂದ್ಯದಲ್ಲಿ 171ರಷ್ಟು ಓವರ್‌ಗಳನ್ನು ನಿಭಾಯಿಸಿ ಸೋಲಿನಿಂದ ಪಾರಾಗಿದ್ದ ಪಾಕಿಸ್ಥಾನಕ್ಕೆ ಇದಕ್ಕಿಂತ ಸುಲಭದ್ದಾದ ಲಾಹೋರ್‌ ಟೆಸ್ಟ್‌ ಪಂದ್ಯವನ್ನು ಉಳಿಸಿಕೊಳ್ಳಲಾಗಲಿಲ್ಲ!

ಕರಾಚಿ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ ನಲ್ಲಿ ಬಾಬರ್‌ ಆಜಂ 196 ರನ್‌ ಬಾರಿಸಿ ತಂಡವನ್ನು ಬಚಾಯಿಸಿದ್ದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-391 ಮತ್ತು 3 ವಿಕೆಟಿಗೆ 227 ಡಿಕ್ಲೇರ್‌. ಪಾಕಿಸ್ಥಾನ-268 ಮತ್ತು 235 (ಇಮಾಮ್‌ 70, ಬಾಬರ್‌ 55, ಲಿಯಾನ್‌ 83ಕ್ಕೆ 5, ಕಮಿನ್ಸ್‌ 23ಕ್ಕೆ 3). ಪಂದ್ಯಶ್ರೇಷ್ಠ: ಪ್ಯಾಟ್‌ ಕಮಿನ್ಸ್‌. ಸರಣಿಶ್ರೇಷ್ಠ: ಉಸ್ಮಾನ್‌ ಖ್ವಾಜಾ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.