Pakistan; 153 ಮಿಲಿಯನ್‌ ಹಣ, ಚಿನ್ನದ ಕಿರೀಟ…: ಚಿನ್ನ ಗೆದ್ದ ನದೀಂಗೆ ಏನೆಲ್ಲಾ ಸಿಕ್ತು?


Team Udayavani, Aug 10, 2024, 11:32 AM IST

arshad nadeem

ಇಸ್ಲಮಾಬಾದ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ (Paris Olympics 2024) ಜಾವೆಲಿನ್‌ ಥ್ರೋ (Javelin Throw) ವಿಭಾಗದಲ್ಲಿ ಒಲಿಂಪಿಕ್‌ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಅರ್ಶದ್‌ ನದೀಂ (Arshad Nadeem) ಇದೀಗ ಪಾಕ್‌ ನಲ್ಲಿ ಮನೆಮಾತಾಗಿದ್ದಾರೆ.

ನದೀಂ ಎಸೆದ 92.97 ಮೀ ಜಾವೆಲಿನ್ ಪಾಕಿಸ್ತಾನಕ್ಕೆ 32 ವರ್ಷಗಳ ನಂತರ ಮೊದಲ ಒಲಿಂಪಿಕ್ ಪದಕವನ್ನು ಗೆದ್ದುಕೊಟ್ಟಿತು. ಐತಿಹಾಸಿಕ ಗೆಲುವಿನ ನಂತರ, ನದೀಂಗೆ ಪ್ರಶಸ್ತಿ ಸಮ್ಮಾನಗಳು ಹರಿದು ಬರುತ್ತಿದೆ. ಪಾಕಿಸ್ತಾನದ ಮಂತ್ರಿಗಳು ಮತ್ತು ಗಣ್ಯರು ಈಗಾಗಲೇ ಹಲವಾರು ನಗದು ಬಹುಮಾನಗಳನ್ನು ಘೋಷಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ನದೀಂ ಅವರು ಈಗ PKR 150 ಮಿಲಿಯನ್‌ ಗಿಂತಲೂ ಹೆಚ್ಚು (INR 4.5 ಕೋಟಿ ಮತ್ತು USD 538,000) ಹೆಚ್ಚಿನ ಮೊತ್ತವನ್ನು ಸ್ವೀಕರಿಸಲು ಸಿದ್ಧರಾಗಿದ್ದಾರೆ.

ಈ ಮೊತ್ತದಲ್ಲಿ, ಪಾಕಿಸ್ತಾನದ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಮರ್ಯಮ್ ನವಾಜ್ ಅವರು PKR 100 ಮಿಲಿಯನ್ ಬಹುಮಾನವನ್ನು ಘೋಷಿಸಿದ್ದಾರೆ ಎಂದು ಪಾಕಿಸ್ತಾನ ಮೂಲದ ಸುದ್ದಿ ಸಂಸ್ಥೆ ಡಾನ್ ವರದಿ ಮಾಡಿದೆ. ಪಂಜಾಬ್ ಗವರ್ನರ್ ಸರ್ದಾರ್ ಸಲೀಮ್ ಹೈದರ್ ಖಾನ್ PKR 2 ಮಿಲಿಯನ್ ಬಹುಮಾನವನ್ನು ಘೋಷಿಸಿದ್ದಾರೆ.

ಸಿಂಧ್‌ ನ ಮುಖ್ಯಮಂತ್ರಿಯಿಂದ PKR 50 ಮಿಲಿಯನ್ ಮೊತ್ತ ನದೀಂಗೆ ನೀಡಲಾಗುತ್ತದೆ. ಸಿಂಧ್ ಗವರ್ನರ್ ಕಮ್ರಾನ್ ಟೆಸ್ಸೋರಿ ಅವರು 1 ಮಿಲಿಯನ್ ಪಿಕೆಆರ್ ಘೋಷಿಸಿದ್ದಾರೆ.

ಇದಲ್ಲದೆ ಪಾಕಿಸ್ತಾನದ ಖ್ಯಾತ ಗಾಯಕ ಅಲಿ ಜಫರ್‌ ಅವರು ಅರ್ಶದ್‌ ನದೀಂ ಅವರಿಗೆ 1 ಮಿಲಿಯನ್‌ ಪಿಕೆಆರ್‌ ನೀಡುವುದಾಗಿ ಘೋಷಿಸಿದ್ದಾರೆ. ಇದೇ ವೇಳೆ ಕ್ರಿಕೆಟರ್‌ ಅಹಮದ್‌ ಶೆಹಜಾದ್‌ ಅವರು ಇಷ್ಟೇ ಮೊತ್ತವನ್ನು ನೀಡುವುದಾಗಿ ಹೇಳಿದ್ದಾರೆ.

ಇದೇ ವೇಳೆ ‌ಅರ್ಶದ್‌ ನದೀಂ ಅವರಿಗೆ ಪಾಕಿಸ್ತಾನ ಅತ್ಯುನ್ನತ ನಾಗರಿಕ ಪುರಸ್ಕಾರ ನೀಡಲು ಸಂಸತ್ ನಿರ್ಣಯ ಮಾಡಿದೆ ಎಂದು ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ.  ಸೆನೆಟ್‌ನ ಉಪಾಧ್ಯಕ್ಷ ಸೈದಲ್ ಖಾನ್ ನಾಸರ್ ಅವರು ಅರ್ಷದ್ ಪಾಕಿಸ್ತಾನಕ್ಕೆ ಮರಳಿದ ನಂತರ ಗೌರವ ಭೋಜನವನ್ನು ಏರ್ಪಡಿಸುತ್ತಾರೆ ಎಂದು ಹೇಳಿದ್ದಾರೆ.

ಸಿಂಧ್ ಸರ್ಕಾರದ ವಕ್ತಾರ ಮತ್ತು ಸುಕ್ಕೂರ್ ಮೇಯರ್ ಬ್ಯಾರಿಸ್ಟರ್ ಇಸ್ಲಾಂ ಶೇಖ್ ಅವರು ಪಾಕಿಸ್ತಾನಕ್ಕೆ ಆಗಮಿಸಿದ ನಂತರ ನದೀಂ ಅವರಿಗೆ ಚಿನ್ನದ ಕಿರೀಟವನ್ನು ನೀಡಿ ಗೌರವಿಸಲಾಗುವುದು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಸುಕ್ಕೂರಿನಲ್ಲಿ ಹೊಸ ಕ್ರೀಡಾಂಗಣಕ್ಕೆ ನದೀಂ ಹೆಸರಿಡಲಾಗುವುದು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.