ಟಿ20: ಪಾಕ್‌ ಮುನ್ನಡೆ


Team Udayavani, Sep 29, 2022, 8:05 PM IST

ಟಿ20: ಪಾಕ್‌ ಮುನ್ನಡೆ

ಲಾಹೋರ್‌: ಇಂಗ್ಲೆಂಡ್‌ ಎದುರಿನ 5ನೇ ಟಿ20 ಪಂದ್ಯವನ್ನು 6 ರನ್ನುಗಳಿಂದ ಗೆದ್ದ ಪಾಕಿಸ್ಥಾನವೀಗ 3-2 ಮುನ್ನಡೆ ಸಾಧಿಸಿದೆ.

ಲಾಹೋರ್‌ನಲ್ಲಿ ನಡೆದ ಮುಖಾಮುಖಿಯಲ್ಲಿ ಪಾಕಿಸ್ಥಾನ 19 ಓವರ್‌ಗಳಲ್ಲಿ 145ಕ್ಕೆ ಆಲೌಟ್‌ ಆಗಿಯೂ ಈ ಸಾಮಾನ್ಯ ಮೊತ್ತವನ್ನು ಉಳಿಸಿಕೊಂಡಿತು. ಇಂಗ್ಲೆಂಡ್‌ 20 ಓವರ್‌ಗಳಲ್ಲಿ 7 ವಿಕೆಟಿಗೆ 139 ರನ್‌ ಮಾಡಿ ಗುರಿಯಿಂದ ದೂರವೇ ಉಳಿಯಿತು.

ಪಾಕ್‌ ಸಂಘಟಿತ ಬೌಲಿಂಗ್‌ ದಾಳಿ ಮೂಲಕ ಆಂಗ್ಲರ ಪಡೆಯನ್ನು ಹಿಡಿದು ನಿಲ್ಲಿಸಿತು. ಎಲ್ಲ 6 ಬೌಲರ್ ವಿಕೆಟ್‌ ಉರುಳಿಸಿದರು. ಕಪ್ತಾನನ ಆಟವಾಡಿದ ಮೊಯಿನ್‌ ಅಲಿ ಅಜೇಯ 51 ರನ್‌ ಬಾರಿಸಿದರೂ ತಂಡವನ್ನು ದಡ ಸೇರಿಸುವಲ್ಲಿ ವಿಫ‌ಲರಾದರು.

ಪಾಕಿಸ್ಥಾನ ಪರ ಆರಂಭಕಾರ ಮೊಹಮ್ಮದ್‌ ರಿಜ್ವಾನ್‌ ಇನ್ನೊಂದು ಸೊಗಸಾದ ಬ್ಯಾಟಿಂಗ್‌ ಪ್ರದರ್ಶನ ನೀಡಿ 63 ರನ್‌ ಬಾರಿಸಿದರು (46 ಎಸೆತ, 2 ಬೌಂಡರಿ, 3 ಸಿಕ್ಸರ್‌). ಇನ್ನೊಂದು ತುದಿಯಲ್ಲಿ ವಿಕೆಟ್‌ ಬೀಳುತ್ತ ಹೋದರೂ 18ನೇ ತನಕ ಕ್ರೀಸ್‌ ಆಕ್ರಮಿಸಿಕೊಂಡು ತಂಡದ ರಕ್ಷಣೆಗೆ ನಿಂತರು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-19 ಓವರ್‌ಗಳಲ್ಲಿ 145 (ರಿಜ್ವಾನ್‌ 63, ಇಫ್ತಿಖಾರ್‌ 15, ವುಡ್‌ 20ಕ್ಕೆ 3, ವಿಲ್ಲಿ 23ಕ್ಕೆ 2, ಸ್ಯಾಮ್‌ ಕರನ್‌ 23ಕ್ಕೆ 2). ಇಂಗ್ಲೆಂಡ್‌-7 ವಿಕೆಟಿಗೆ 139 (ಅಲಿ ಔಟಾಗದೆ 51, ಮಲಾನ್‌ 36, ಕರನ್‌ 17, ರವೂಫ್ 41ಕ್ಕೆ 2). ಪಂದ್ಯಶ್ರೇಷ್ಠ: ಮೊಹಮ್ಮದ್‌ ರಿಜ್ವಾನ್‌.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.