![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 30, 2023, 11:55 PM IST
ಪಣಜಿ: ಇಲ್ಲಿ ನಡೆಯುತ್ತಿರುವ 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಎಸ್. ಆರ್ಯ ಬೆಳ್ಳಿ ಪದಕ ಗೆದ್ದಿದ್ದಾರೆ. ಲಾಂಗ್ಜಂಪ್ನಲ್ಲಿ ಅವರು 7.89 ಮೀಟರ್ ನೆಗೆದರು.
ಕೇರಳದ ಖ್ಯಾತ ಆ್ಯತ್ಲೀಟ್ ಮೊಹ ಮ್ಮದ್ ಅನೀಸ್ ಚಿನ್ನ ಜಯಿಸಿದರು. ಅವರು 8.15 ಮೀ. ದೂರ ನೆಗೆದರು. ಕಂಚಿನ ಪದಕ ತಮಿಳುನಾಡಿನ ಪಿ. ಡೇವಿಡ್ ಪಾಲಾಯಿತು (7.76 ಮೀ.).
ಕರ್ನಾಟಕದವರಿಗೆ ಕಿಟ್ ಇಲ್ಲ!
ಪ್ರಸ್ತುತ ಕರ್ನಾಟಕದ ಸ್ಪರ್ಧಿಗಳು ಗೋವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ತಂಡದ ಕಿಟ್ ಇಲ್ಲದೇ ಸ್ಪರ್ಧಿಸುತ್ತಿದ್ದಾರೆ. ಯಾವುದೋ ಕೆಂಪು ಟೀಶರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.