Paris 2024; 100 ಮೀ ರೇಸ್‌ ಗೆದ್ದು ಇತಿಹಾಸ ಬರೆದ ಸೈಂಟ್‌ ಲೂಸಿಯಾದ ಜೂಲಿಯನ್‌ ಆಲ್ಫ್ರೆಡ್


Team Udayavani, Aug 4, 2024, 9:42 AM IST

Paris 2024; 100 ಮೀ ರೇಸ್‌ ಗೆದ್ದು ಇತಿಹಾಸ ಬರೆದ ಸೈಂಟ್‌ ಲೂಸಿಯಾದ ಜೂಲಿಯನ್‌ ಆಲ್ಫ್ರೆಡ್

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ (Paris Olympics) ವನಿತಾ ನೂರು ಮೀಟರ್‌ ಓಟದ ಸ್ಪರ್ಧೆಯಲ್ಲಿ ದಿಗ್ಗಜ ಓಟಗಾರ್ತಿಯರನ್ನು ಹಿಂದಿಕ್ಕಿ ಸೈಂಟ್‌ ಲೂಸಿಯಾದ ಜೂಲಿಯನ್‌ ಆಲ್ಫ್ರೆಡ್‌ (Julien Alfred) ಮೊದಲ ಸ್ಥಾನ ಪಡೆದಿದ್ದಾರೆ. ಜೂಲಿಯನ್‌ ಗೆದ್ದ ಚಿನ್ನದ ಪದಕವು ಕೆರಿಬಿಯನ್‌ ದ್ವೀಪ ರಾಷ್ಟ್ರ ಸೈಂಟ್‌ ಲೂಸಿಯಾದ (Saint Lucia) ಚೊಚ್ಚಲ ಒಪಿಂಪಿಕ್‌ ಪದಕವಾಗಿದೆ.

ಭಾರಿ ಮಳೆಯ ಕಾರಣಿದಿಂದ ತೊಯ್ದ ಟ್ರ್ಯಾಕ್‌ ನಲ್ಲಿ ನಡೆದ ಓಟದಲ್ಲಿ ಜೂಲಿಯನ್‌ ಆಲ್ ಫ್ರೆಡ್‌ ಅವರು ರಾಷ್ಟ್ರೀಯ ದಾಖಲೆಯ 10.72 ಸೆಕೆಂಡ್ಸ್‌ ನಲ್ಲಿ ಓಡಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.

ವಿಶ್ವ ಚಾಂಪಿಯನ್‌ ಮತ್ತು ಕೂಟದ ಫೇವರೆಟ್‌ ಆಗಿದ್ದಅಮೆರಿಕದ ಶಾ’ಕಾರಿ ರಿಚರ್ಡ್ಸನ್ ಅವರು ಎರಡನೇ ಸ್ಥಾನ ಪಡೆದರು. ಅವರು 10.87 ಸೆಕೆಂಡ್ಸ್‌ ಗಳಲ್ಲಿ ಗುರಿ ಮುಟ್ಟಿದರು. ಮೂರನೇ ಸ್ಥಾನ ಪಡೆದ ಅಮೆರಿಕ ಮೆಲಿಸ್ಸಾ ಜೆಫರ್ಸನ್‌ ಅವರು 10.92 ಸೆಕೆಂಡ್ಸ್‌ ಗಳಲ್ಲಿ ಗುರಿ ತಲುಪಿದರು.

ಎರಡು ಬಾರಿಯ ಒಲಿಂಪಿಕ್‌ ಚಾಂಪಿಯನ್‌, ಐದನೇ ಒಲಿಂಪಿಕ್‌ ನಲ್ಲಿ ಕಾಣಿಸಿಕೊಳ್ಳುತ್ತಿರುವ ಜಮೈಕಾದ ಶೆಲ್ಲಿ-ಆನ್ ಫ್ರೇಸರ್-ಪ್ರೈಸ್ ಫೈನಲ್‌ ನಲ್ಲಿ ಗೈರು ಹಾಜರಾಗಿದ್ದು ವಿವಾದಕ್ಕೆ ಕಾರಣವಾಯಿತು. ಫ್ರೇಸರ್‌ ಅವರು ತಡವಾಗಿ ಸ್ಟೇಡಿಯಂಗೆ ಬಂದ ಕಾರಣದಿಂದ ಅವರನ್ನು ಸೆಕ್ಯುರಿಟಿ ತಂಡವು ಒಳಗೆ ಬಿಡಲಿಲ್ಲ. ಹಾಗಾಗಿ ಅವರು ಫೈನಲ್‌ ನಲ್ಲಿ ಭಾಗವಹಿಸಲಿಲ್ಲ ಎಂದು ಆರಂಭದಲ್ಲಿ ವರದಿಯಾಗಿತ್ತು. ಆದರೆ ಅವರು ಗಾಯಗೊಂಡ ಕಾರಣದಿಂದ ಆಡಿಲ್ಲ ಎಂದು ಜಮೈಕಾ ಸ್ಪಷ್ಟನೆ ನೀಡಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.