Paris; ಹಾಕಿಯಲ್ಲಿ ಭಾರತದ ವಿಕ್ರಮ; ಶೂಟೌಟ್‌ ಬ್ರಿಟನ್‌ ವಿರುದ್ದ ಗೆದ್ದು ಸೆಮಿಗೆ ಎಂಟ್ರಿ


Team Udayavani, Aug 4, 2024, 3:48 PM IST

Paris; ಹಾಕಿಯಲ್ಲಿ ಭಾರತದ ವಿಕ್ರಮ; ಶೂಟೌಟ್‌ ಬ್ರಿಟನ್‌ ವಿರುದ್ದ ಗೆದ್ದು ಸೆಮಿಗೆ ಎಂಟ್ರಿ

ಪ್ಯಾರಿಸ್:‌ ಅತ್ಯಂತ ರೋಮಾಂಚನಕಾರಿಯಾಗಿ ಸಾಗಿದ ಭಾರತ ಮತ್ತು ಗ್ರೇಟ್‌ ಬ್ರಿಟನ್‌ ನಡುವಿನ ಹಾಕಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಈ ಮಹತ್ವದ ಗೆಲುವಿನೊಂದಿಗೆ ಭಾರತವು ಒಲಿಂಪಿಕ್ಸ್‌ ಕೂಟದ ಸೆಮಿ ಫೈನಲ್‌ ಗೆ ಎಂಟ್ರಿ ಪಡೆದಿದೆ.

ಪಂದ್ಯವು 1-1ರಿಂದ ಸಮನಾದ ಬಳಿಕ ಫಲಿತಾಂಶಕ್ಕಾಗಿ ಶೂಟೌಟ್‌ ಮೊರೆ ಹೋಗಲಾಯಿತು. ಕೊನೆಯ ಒಲಿಂಪಿಕ್‌ ಆಡುತ್ತಿರುವ ಭಾರತದ ಗೋಲ್‌ ಕೀಪರ್ ಪಿಆರ್ ಶ್ರೀಜೇಶ್ ಪೆನಾಲ್ಟಿ ಶೂಟೌಟ್‌ನಲ್ಲಿ ಹೀರೋ ಆದರು. ಭಾರತವು ಶೂಟೌಟ್‌ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿ ಸತತ ಎರಡನೇ ಒಲಿಂಪಿಕ್‌ ಸೆಮಿ ಫೈನಲ್‌ ಪ್ರವೇಶ ಮಾಡಿತು.

ಟೋಕಿಯೊ 2020ರ ಒಲಿಂಪಿಕ್ಸ್‌ ನಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿತ್ತು. ಈ ಬಾರಿಯ ಪುರುಷರ ಹಾಕಿ ಸ್ಪರ್ಧೆಯ ಸೆಮಿಫೈನಲ್‌ ಮಂಗಳವಾರ(ಆಗಸ್ಟ್ 6) ನಡೆಯಲಾಯಿತು.

17ನೇ ನಿಮಿಷದಲ್ಲಿ ಭಾರತದ ಅಮಿತ್‌ ರೋಹಿದಾಸ್‌ ಗೆ ರೆಡ್‌ ಕಾರ್ಡ್‌ ನೀಡಲಾಯಿತು. 22ನೇ ನಿಮಿಷದಲ್ಲಿ ಭಾರತದ ನಾಯಕ ಹರ್ಮನ್‌ ಪ್ರೀತ್‌ ಸಿಂಗ್‌ ಮೊದಲ ಗೋಲು ಬಾರಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. 27ನೇ ನಿಮಿಷದಲ್ಲಿ ಬ್ರಿಟನ್ ನ ಲೀ ಮೊರ್ಟನ್‌ ಗೋಲು ಬಾರಿಸಿ 1-1ರ ಸಮಬಲಕ್ಕೆ ತಂದರು. ಒಂದು ಕಡಿಮೆ ಸದಸ್ಯರೊಂದಿಗೆ ಆಡಿದ ಭಾರತವು ಭಾರೀ ಪೈಪೋಟಿಯ ಹೊರತಾಗಿಯೂ ಬಳಿಕ ಬ್ರಿಟನ್‌ ಗೆ ಗೋಲು ಬಾರಿಸಲು ಅವಕಾಶ ನೀಡಲಿಲ್ಲ.

ಪೆನಾಲ್ಟಿ ಶೂಟೌಟ್‌ ನಲ್ಲಿ ಭಾರತದ ಪರ ಹರ್ಮನ್‌ಪ್ರೀತ್, ಲಲಿತ್, ಸುಖಜೀತ್, ಅಭಿಷೇಕ್ ಮತ್ತು ರಾಜ್‌ಕುಮಾರ್ ಗೋಲು ಬಾರಿಸಿದರು. ಬ್ರಿಟನ್‌ ಪರ ಜೇಮಸ್‌ ಆಲ್ಬೆ, ವಾಲಸ್‌ ಗೋಲು ಬಾರಿಸಿದರು. ಆದರೆ ನಂತರದ ಎರಡು ಗೋಲುಗಳನ್ನು ತಡೆದ ಶ್ರೀಜೆಶ್‌ ಭಾರತಕ್ಕೆ ಹೀರೋ ಆಗಿ ಮೂಡಿ ಬಂದರು.

ಅರ್ಜೈಂಟಿನಾ ಮತ್ತು ಜರ್ಮನಿ ನಡುವಿನ ಪಂದ್ಯದಲ್ಲಿ ಗೆದ್ದವರ ವಿರುದ್ದ ಭಾರತ ಸೆಮಿ ಫೈನಲ್‌ ಆಡಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.