Paris Olympics; ಪದಕಕ್ಕೆ ಒಂದೇ ಮೆಟ್ಟಿಲು; ಸೆಮಿ ಫೈನಲ್‌ ಪ್ರವೇಶಿಸಿದ ಅಮನ್‌ ಸೆಹ್ರಾವತ್‌


Team Udayavani, Aug 8, 2024, 5:07 PM IST

Paris Olympics; ಪದಕಕ್ಕೆ ಒಂದೇ ಮೆಟ್ಟಿಲು; ಸೆಮಿ ಫೈನಲ್‌ ಪ್ರವೇಶಿಸಿದ ಅಮನ್‌ ಸೆಹ್ರಾವತ್‌

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಉಳಿದಿರುವ ಕೆಲವೇ ಕೆಲವು ಪದಕ ನಿರೀಕ್ಷೆಗಳಲ್ಲಿ ಅಮನ್‌ ಸೆಹ್ರಾವತ್‌ ಒಬ್ಬರು. ಪುರುಷರ 57 ಕೆಜಿ ವಿಭಾಗದ ಕುಸ್ತಿಯಲ್ಲಿ ಅಮನ್‌ ಸೆಮಿಫೈನಲ್‌ ಪ್ರವೇಶ ಮಾಡಿದ್ದಾರೆ.

ಅಮನ್ ಅವರು ಮೊದಲ ಸುತ್ತಿನಲ್ಲಿ ಉತ್ತರ ಮ್ಯಾಸಿಡೋನಿಯಾದ ವ್ಲಾಡಿಮಿರ್ ಎಗೊರೊವ್ ಅವರನ್ನು ಸೋಲಿಸಿ 10-0 ಅಂತರದಿಂದ ಸೋಲಿಸಿ ಮುಂದಿನ ಸುತ್ತಿಗೆ ಪ್ರವೇಶ ಪಡೆದರು.

ಕ್ವಾರ್ಟರ್‌ ಫೈನಲ್‌ ನಲ್ಲಿ ಅಲ್ಬೇನಿಯಾದ ಝೆಲಿಮ್ಖಾನ್ ಅಬಕರೋವ್ ಅವರನ್ನು 12-0 ಅಂತರದಿಂದ ಸೋಲಿಸಿ ಸೆಮಿ ಫೈನಲ್‌ ಗೆ ಪ್ರವೇಶಿಸಿದರು.

ಅಮನ್‌ ಸೆಹ್ರಾವತ್ ಫೈನಲ್‌‌ ನಲ್ಲಿ ಸ್ಥಾನ ಪಡೆಯಲು ಅಗ್ರ ಶ್ರೇಯಾಂಕದ ಜಪಾನ್‌ನ ರೇ ಹಿಗುಚಿ ಅವರನ್ನು ಎದುರಿಸಲಿದ್ದಾರೆ. ಅಮನ್ ಈಗ ಭಾರತಕ್ಕೆ ಪದಕವನ್ನು ಖಚಿತಪಡಿಸಿಕೊಳ್ಳಲು ಕೇವಲ ಒಂದು ಗೆಲುವಿನ ದೂರದಲ್ಲಿದ್ದಾರೆ. ಸೆಮಿ ಫೈನಲ್‌ ಪಂದ್ಯವು ಗುರುವಾರ (ಆ.08) 9:45 ಕ್ಕೆ ಪ್ರಾರಂಭವಾಗುತ್ತದೆ.

ಮಹಿಳೆಯರ 57 ಕೆಜಿ ವಿಭಾಗದಲ್ಲಿ ಭಾರತದ ಅಂಶು ತನ್ನ ರೌಂಡ್ ಆಫ್ 16 ಪಂದ್ಯದಲ್ಲಿ ಯುಎಸ್‌ಎಯ ಹೆಲೆನ್ ಲೂಯಿಸ್ ಮರೊಲಿಸ್ ವಿರುದ್ಧ ಸೋಲು ಕಂಡರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.