Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು


Team Udayavani, Sep 8, 2024, 8:00 AM IST

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

ಪ್ಯಾರಿಸ್:‌ ಇಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್‌ ನಲ್ಲಿ (Paris Paralympics) ಭಾರತದ ಪದಕ ಬೇಟೆ ಮುಂದುವರಿದಿದೆ. ಶನಿವಾರ ತಡರಾತ್ರಿ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ನವದೀಪ್‌ ಬಂಗಾರ ಗೆದ್ದರೆ, 200 ಮೀಟರ್‌ ಓಟದಲ್ಲಿ ಸಿಮ್ರನ್‌ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಿಸ್‌ ಪ್ಯಾರಾಲಂಪಿಕ್ಸ್‌ ನಲ್ಲಿ ಭಾರತದ ವಿರೋಚಿತ ಯಾತ್ರೆ ಮುಂದುವರಿದಿದೆ.

ಪುರುಷರ ಜಾವೆಲಿನ್‌ ಎಫ್41‌ ವಿಭಾಗದಲ್ಲಿ ನವದೀಪ್‌ ಅವರು ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು. ಇದು ಈ ಬಾರಿಯ ಕೂಟದಲ್ಲಿ ಭಾರತಕ್ಕೆ ಒಲಿದ ಏಳನೇ ಬಂಗಾರವಾಗಿದೆ. ಫೈನಲ್‌ ನಲ್ಲಿ 47.32 ಮೀಟರ್‌ ಜಾವೆಲಿನ್‌ ಎಸೆದ ನವದೀಪ್‌ ತನ್ನ ಮೊದಲು ಬೆಳ್ಳಿಯ ಪದಕ ಗೆದ್ದುಕೊಂಡಿದ್ದರು. ಆದರೆ ಮೊದಲ ಸ್ಥಾನ ಪಡೆದಿದ್ದ ಇರಾನ್‌ ನ ಸಡೆಗ್ ಬೀಟ್ ಸಯಾಹ್ ಅವರು ಗೆದ್ದ ಸಂಭ್ರಮದಲ್ಲಿ ಐಸಿಸ್‌ ಸಂಘಟನೆಯ ಧ್ವಜ ಪ್ರದರ್ಶಿಸಿದ ಕಾರಣದಿಂದ ಅವರನ್ನು ಅನರ್ಹ ಮಾಡಲಾಯಿತು. ಹೀಗಾಗಿ ಎರಡನೇ ಸ್ಥಾನ ಪಡೆದಿದ್ದ ನವದೀಪ್‌ ಅವರು ಮೊದಲ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡರು.

ಸಿಮ್ರನ್‌ ಗೆ ಕಂಚು

ದೃಷ್ಟಿ ವಿಕಲಚೇತನ ಓಟಗಾರ್ತಿ ಸಿಮ್ರಾನ್, ತನ್ನ ಗೈಡ್ ಅಭಯ್ ಸಿಂಗ್ ಜೊತೆಗೂಡಿ ಮಹಿಳೆಯರ 200 ಮೀ (T12) ಸ್ಪರ್ಧೆಯಲ್ಲಿ ತನ್ನ ವೈಯಕ್ತಿಕ ಅತ್ಯುತ್ತಮ 24.75 ಸೆಕೆಂಡ್‌ ಗಳಲ್ಲಿ ಓಡಿ ಕಂಚು ಗೆದ್ದರು.

16ನೇ ಸ್ಥಾನದಲ್ಲಿ ಭಾರತ

25 ಪದಕ ಗೆಲ್ಲುವ ಗುರಿಯೊಂದಿಗೆ ಪ್ಯಾರಿಸ್‌ ಗೆ ಬಂದಿದ್ದ ಭಾರತ ಈ ಬಾರಿ ಅಭೂತಪೂರ್ವ ಪ್ರದರ್ಶನ ನೀಡಿದೆ. ದಾಖಲೆಯ 7 ಬಂಗಾರ ಸೇರಿ ಒಟ್ಟು 29 ಪದಕಗಳೊಂದಿಗೆ ಭಾರತ ಸದ್ಯ ಪದಕ ಪಟ್ಟಿಯಲ್ಲಿ 16 ಸ್ಥಾನದಲ್ಲಿದೆ. ಭಾರತವು 9 ಬೆಳ್ಳಿ ಮತ್ತು 13 ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.