Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

ಆಯ್ಕೆ ಸಮಿತಿ ನಿರ್ಧಾರದ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ ಪಾಕ್ ಆಟಗಾರ.. ಕೆಂಗಣ್ಣಿಗೆ ಗುರಿ

Team Udayavani, Oct 13, 2024, 7:17 PM IST

1-reee

ಇಸ್ಲಾಮಾಬಾದ್ : ಪಾಕಿಸ್ಥಾನ ಕ್ರಿಕೆಟ್ ಲೋಕದಲ್ಲಿ ಸದ್ಯ ಭಾರೀ ಕೋಲಾಹಲದ ಸ್ಥಿತಿ ನಿರ್ಮಾಣವಾಗಿತ್ತು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಬಾಬರ್ ಅಜಮ್ (Babar Azam) ಅವರನ್ನು ಕೈ ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಪಾಕ್ ಕ್ರಿಕೆಟಿಗ ಫಖರ್ ಜಮಾನ್( Fakhar Zaman) ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಫಖರ್ ಜಮಾನ್ ”ಬಾಬರ್ ಆಜಮ್ ಅವರನ್ನು ಕೈಬಿಡುವ ಕುರಿತಾಗಿ ಸಂಬಂಧಿಸಿದ್ದಾಗಿದ್ದು 2020 ಮತ್ತು 2023 ರ ನಡುವೆ ವಿರಾಟ್ ಕೊಹ್ಲಿ ಕ್ರಮವಾಗಿ 19.33, 28.21, ಮತ್ತು 26.50 ರ ಸರಾಸರಿಯಲ್ಲಿದ್ದಾಗ ಭಾರತ ಅವರನ್ನು ಬೆಂಚ್ ಮಾಡಲಿಲ್ಲ.ನಾವು ನಮ್ಮ ಪ್ರೀಮಿಯರ್ ಬ್ಯಾಟ್ಸ್‌ಮನ್ ಅನ್ನು ಬದಿಗಿಡಲು ಪರಿಗಣಿಸುತ್ತಿದ್ದರೆ, ವಾದಯೋಗ್ಯವಾಗಿ ಪಾಕಿಸ್ಥಾನ ಇದುವರೆಗೆ ನಿರ್ಮಿಸಿದ ಅತ್ಯುತ್ತಮ, ತಂಡಕ್ಕೆ ಅತ್ಯಂತ ಆಳವಾದ ನಕಾರಾತ್ಮಕ ಸಂದೇಶವನ್ನು ಕಳುಹಿಸಿದಂತಾಗುತ್ತದೆ. ಪ್ಯಾನಿಕ್ ಬಟನ್ ಒತ್ತುವುದನ್ನು ತಪ್ಪಿಸಲು ಇನ್ನೂ ಸಮಯವಿದೆ; ನಮ್ಮ ಪ್ರಮುಖ ಆಟಗಾರರನ್ನು ದುರ್ಬಲಗೊಳಿಸುವ ಬದಲು ಅವರನ್ನು ರಕ್ಷಿಸಲು ನಾವು ಗಮನಹರಿಸಬೇಕು” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಪಾಕ್ ಆಯ್ಕೆ ಸಮಿತಿ ಮೂಲಗಳು ಫಖರ್ ಅವರ ಧ್ವನಿಯನ್ನು ವಿವಾದ ರೂಪದಲ್ಲಿ ಪರಿಗಣಿಸಿವೆ. ಹೊಸದಾಗಿ ಸೇರ್ಪಡೆಗೊಂಡ ಆಯ್ಕೆಗಾರರಲ್ಲಿ ಒಬ್ಬರಾದ ಮಾಜಿ ನಾಯಕ ಅಜರ್ ಅಲಿ ಶನಿವಾರ ಬಾಬರ್ ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದ್ದಾರೆ ಮತ್ತು ಎರಡು ಟೆಸ್ಟ್‌ಗಳಿಗೆ ಅವರಿಗೆ ವಿಶ್ರಾಂತಿ ನೀಡುವ ನಿರ್ಧಾರವನ್ನು ಅವರಿಗೆ ವಿವರಿಸಿದ್ದಾರೆ ಎಂದು ಹೇಳಿದೆ.

“ಪಾಕಿಸ್ಥಾನ ಕ್ರಿಕೆಟ್‌ನ ಭವಿಷ್ಯ ಮತ್ತು ಯೋಜನೆಯಲ್ಲಿ ಅವರು ಅವಿಭಾಜ್ಯ ಅಂಗವಾಗಿ ಉಳಿದಿದ್ದಾರೆ” ಎಂದು ಬಾಬರ್‌ ಅವರಿಗೆ ಅಜರ್ ಸ್ಪಷ್ಟಪಡಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ಥಾನ ಹೀನಾಯವಾಗಿ ಸೋತ ನಂತರ ಏಕಾಏಕಿ ಬಾಬರ್ ಅಜಂ ಅವರನ್ನು ತಂಡದಿಂದ ಹೊರಗಿಡುವ ನಿರ್ಧಾರ ಪಾಕ್ ಕ್ರಿಕೆಟ್ ನಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

1–wwewqewq

Bodybuilding competition; ದಿನೇಶ್‌ ಆಚಾರ್ಯ ಮಿಸ್ಟರ್‌ ಉಚ್ಚಿಲ ದಸರಾ

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

ssa

Karkala: ಪೆಟ್ರೋಲ್‌ ಹಾಕಿಸಿ ಹಣ ನೀಡದೆ ಪರಾರಿ; ಕಾರು ವಶ

accident2

Brahmavar: ಪ್ರತ್ಯೇಕ ಅಪಘಾತ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.