Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

ನಾವು ನಮ್ಮ ಆತ್ಮಗೌರವಕ್ಕಾಗಿ ಉತ್ತಮವಾಗಿ ಆಡಲು ಬಯಸಿದ್ದೇವೆ... ಅಭಿಮಾನಿಗಳಿಗಾಗಿ...

Team Udayavani, Apr 28, 2024, 8:59 PM IST

1-qqwewqeeqwe

ಅಹಮದಾಬಾದ್: ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಎದುರು ಸ್ಟ್ರೈಕ್ ರೇಟ್‌ನ ನಿರಂತರ ಚರ್ಚೆ ನಡೆಯುತ್ತಿರುವ ವೇಳೆ, ಟೀಕೆಗಳ ಕುರಿತು ವಿರಾಟ್ ಕೊಹ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ್ದು,’ನನ್ನ ಆಟದ ವಿಧಾನವನ್ನು ಪ್ರಶ್ನಿಸುವವರಿಗಿಂತ ನನಗೆ ನನ್ನ ಆಟ ಚೆನ್ನಾಗಿ ತಿಳಿದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮಾತನಾಡಿದರು. ಕೊಹ್ಲಿ 44 ಎಸೆತಗಳಲ್ಲಿ 70 ರನ್ ಗಳಿಸಿದ್ದರು.

“ನೀವು 15 ವರ್ಷಗಳ ಕಾಲ ಇದನ್ನು ಏಕೆ ಮಾಡುತ್ತೀರಿ ಎಂಬುದಕ್ಕೆ ಒಂದು ಕಾರಣವಿದೆ, ನನಗಿದು ನನ್ನ ಕೆಲಸ ಮಾಡುವುದಾಗಿದೆ. ಜನರು ಏನು ಬೇಕಾದರೂ ಮಾತನಾಡಬಹುದು, ಅವರು ನನ್ನ ಸ್ಟ್ರೈಕ್ ರೇಟ್ ಮೇಲೆರಲು ಸಾಧ್ಯವಾಗದ ಬಗ್ಗೆ ಮಾತನಾಡಬಹುದು ಮತ್ತು ನಾನು ಸ್ಪಿನ್ ಚೆನ್ನಾಗಿ ಆಡುತ್ತಿಲ್ಲ ಅನ್ನಬಹುದು. ಆದರೆ ಆಟದ ಬಗ್ಗೆ ನಿಮಗೆ ಚೆನ್ನಾಗಿ ಗೊತ್ತಿದೆ’ ಎಂದು ಪಂದ್ಯದ ನಂತರ ಕೊಹ್ಲಿ ತಿರುಗೇಟು ನೀಡಿದ್ದಾರೆ.

“ನಾವು ನಮ್ಮ ಆತ್ಮಗೌರವಕ್ಕಾಗಿ ಉತ್ತಮವಾಗಿ ಆಡಲು ಬಯಸಿದ್ದೇವೆ, ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗಾಗಿ ನಾವು ಆಡಲು ಬಯಸುತ್ತೇವೆ, ನಾವು ಅಗತ್ಯವಿರುವ ಮಾನದಂಡಗಳಿಗೆ ಅನುಗುಣವಾಗಿ ಟೂರ್ನಮೆಂಟ್‌ನಲ್ಲಿ ಇದುವರೆಗೆ ಆಡಿಲ್ಲ ಎಂದು ನಮಗೆ ತಿಳಿದಿದೆ ನಾವು ಬಹಳಷ್ಟು ಮಾಡಬಹುದು ಎಂದು ನಮಗೆ ತಿಳಿದಿದೆ. ಅದನ್ನು ನಾವು ಪ್ರಯತ್ನಿಸುತ್ತೇವೆ ಮತ್ತು ಮಾಡುತ್ತೇವೆ ಎಂದು ವಿಶ್ವಾಸದ ನುಡಿಗಳನ್ನಾಡಿದರು.

ವಿಲ್ ಜಾಕ್ಸ್ ಅತ್ಯದ್ಭುತ ಶತಕದ ಬಗ್ಗೆ ಮಾತನಾಡಿದ ಕೊಹ್ಲಿ “ಅದ್ಭುತ, ಆರಂಭದಲ್ಲಿ ಅವರು ಬ್ಯಾಟಿಂಗ್‌ಗೆ ಬಂದಾಗ, ಅವರು ಬಯಸಿದಂತೆ ಚೆಂಡನ್ನು ಹೊಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ಬೇಸರಗೊಂಡಿದ್ದರು. ಅವರು ಎಷ್ಟು ಸ್ಫೋಟಕ ಆಟಗಾರನಾಗಬಹುದು ಎಂದು ನಮಗೆ ತಿಳಿದಿದೆ. ಮೋಹಿತ್‌ ಎಸೆದ ಓವರ್ ಗೇಮ್ ಚೇಂಜರ್ ಆಗಿತ್ತು, ನಾನು ಎದುರಿದ್ದು ಅವರ ಹೊಡೆತಗಳನ್ನು ನೋಡಲು ಸಂತೋಷವಾಯಿತು” ಎಂದರು.

“ನಾವು 19 ಓವರ್‌ಗಳಲ್ಲಿ ಗೆಲ್ಲುತ್ತೇವೆ ಎಂದು ನಾನು ಭಾವಿಸಿದ್ದೆ, ಆದರೆ ಅದನ್ನು 16 ರಲ್ಲಿ ಮಾಡುವುದು ಸಂಪೂರ್ಣವಾಗಿ ಅದ್ಭುತವಾಗಿದೆ’ ಎಂದರು.

ಜಾಕ್ಸ್, ಕೊಹ್ಲಿ ಜತೆ ಬ್ಯಾಟಿಂಗ್ ಮಾಡಿದ್ದು ಆತ್ಮವಿಶ್ವಾಸ ಮೂಡಿಸಿದೆ ಎಂದು ಹೇಳಿದರು.

ಸುನಿಲ್ ಗವಾಸ್ಕರ್ ಅವರಂತ ಹಿರಿಯರು ಗುರುವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ 43 ಎಸೆತಗಳಲ್ಲಿ 51 ರನ್ ಮಾಡಿದಾಗ ಪ್ರಶ್ನೆ ಮಾಡಿದ್ದರು. ಇನ್ನೊಂದು ಬದಿಯಲ್ಲಿದ್ದ ರಜತ್ ಪಾಟಿದಾರ್ ಅವರು ಆಕ್ರಮಣಕಾರಿ ಆಟವಾಡಿ 20 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.