Pro Kabaddi ಅ.18-ಡಿ.24 ರ ವರೆಗೆ:ಹೈದರಾಬಾದ್‌,ನೋಯ್ಡಾ, ಪುಣೆಯಲ್ಲಿ ಪಂದ್ಯಗಳು

Pro Kabaddi, 18-Dec 24: Matches at Hyderabad, Noida, Pune

Team Udayavani, Sep 10, 2024, 6:20 AM IST

pro-kab

ಮುಂಬಯಿ: ಕಳೆದ 10ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್‌ ಬೆಂಗಳೂರು ಸೇರಿ ದೇಶದ 12 ನಗರಗಳಲ್ಲಿ ನಡೆದಿತ್ತು. ಆದರೆ ಅ. 18ರಿಂದ ಆರಂಭವಾಗಲಿರುವ 11ನೇ ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯಗಳು ಕೇವಲ 3 ತಾಣಗಳಲ್ಲಿ ನಡೆಯಲಿವೆ. ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿ ಬೆಂಗಳೂರು ಬುಲ್ಸ್‌ ಮತ್ತು ತೆಲುಗು ಟೈಟಾನ್ಸ್‌ ನಡುವೆ ಉದ್ಘಾಟನ ಪಂದ್ಯ ನಡೆಯಲಿದೆ. ಅದೇ ದಿನ 2ನೇ ಪಂದ್ಯ ಯು ಮುಂಬಾ ಮತ್ತು ದಬಾಂಗ್‌ ಡೆಲ್ಲಿ ನಡುವೆ ನಡೆಯಲಿದೆ.

ಪ್ರಸ್ತುತ ಹೈದರಾಬಾದ್‌ನ ಗಚ್ಚಿಬೌಲಿ (ಅ.18ರಿಂದ ನ. 9), ಉತ್ತರಪ್ರದೇಶದ ನೋಯ್ಡಾ (ನ. 10ರಿಂದ ಡಿ. 1), ಮಹಾರಾಷ್ಟ್ರದ ಪುಣೆಯಲ್ಲಿ (ಡಿ. 3ರಿಂದ ಡಿ. 24) ಲೀಗ್‌ ಹಂತದ ಪಂದ್ಯಗಳು ನಡೆಯಲಿವೆ. ಅನಂತರ ಪ್ಲೇಆಫ್ ಮತ್ತು ಫೈನಲ್‌ ಪಂದ್ಯಗಳು ಆರಂಭವಾಗಲಿವೆ. ಈ ಹಂತದಲ್ಲಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುತ್ತವೋ, ಇಲ್ಲವೋ ಎನ್ನುವುದು ಮುಂದೆ ನಿರ್ಧಾರವಾಗಲಿದೆ. ಪಂದ್ಯಗಳು ಸ್ಟಾರ್‌ನ್ಪೋರ್ಟ್ಸ್ನಲ್ಲಿ ನೇರಪ್ರಸಾರವಾಗಲಿದೆ.

ಟಾಪ್ ನ್ಯೂಸ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ

Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.