Pro Kabaddi: ಆ. 15, 16ಕ್ಕೆ ಆಟಗಾರರ ಹರಾಜು
Team Udayavani, Aug 7, 2024, 4:36 AM IST
ಮುಂಬಯಿ: ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) 11ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಆ. 15 ಮತ್ತು 16ರಂದು ಮುಂಬಯಿಯಲ್ಲಿ ನಡೆಯಲಿದೆ.
ಎಲ್ಲ 12 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ನವೀನ್ ಕುಮಾರ್, ಆಶು ಮಲಿಕ್, ಅರ್ಜುನ್ ದೇಶ್ವಾಲ್, ಸೌರಭ್ ನಂದಲ್ ಮತ್ತಿತರ ತಾರಾ ಆಟಗಾರರು ಕಾಣಿಸಿಕೊಂಡಿದ್ದಾರೆ.
ಬೆಂಗಾಲ್ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ವಿಶ್ವಾಸ್ ಎಸ್., ನಿತಿನ್ ಕುಮಾರ್ ಇದ್ದಾರೆ. ಬೆಂಗಳೂರು ಬುಲ್ಸ್ ತಂಡದಲ್ಲಿ ಸುಶೀಲ್, ರೋಹಿತ್ ಕುಮಾರ್, ಸೌರಭ್ ನಂದಲ್ ಉಳಿದುಕೊಂಡಿದ್ದಾರೆ. ಡೆಲ್ಲಿ ತಂಡದಲ್ಲಿ ಆಶು ಮಲಿಕ್, ನವೀನ್ ಕುಮಾರ್; ಗುಜರಾತ್ ತಂಡದಲ್ಲಿ ಬಾಲಾಜಿ, ಜಿತೇಂದರ್ ಮತ್ತಿತರರು ಉಳಿದವರ ಪಟ್ಟಿಯಲ್ಲಿ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.