ಪಿಎಸ್‌ಎಲ್‌: ಇಂದು ಸೆಮಿಫೈನಲ್‌ ಸೆಣಸಾಟ


Team Udayavani, Mar 17, 2020, 2:35 AM IST

ಪಿಎಸ್‌ಎಲ್‌: ಇಂದು ಸೆಮಿಫೈನಲ್‌ ಸೆಣಸಾಟ

ಲಾಹೋರ್‌: ಪಾಕಿಸ್ಥಾನ್‌ ಸೂಪರ್‌ ಲೀಗ್‌ ಟಿ20 ಪಂದ್ಯಾವಳಿಯ ಸೆಮಿಫೈನಲ್‌ ವೇದಿಕೆ ಸಜ್ಜುಗೊಂಡಿದೆ. ಎರಡೂ ಸೆಮಿಫೈನಲ್‌ ಪಂದ್ಯಗಳು ಮಂಗಳವಾರ ಲಾಹೋರ್‌ನ “ಗದ್ದಾಫಿ ಸ್ಟೇಡಿಯಂ’ನಲ್ಲಿ ನಡೆಯಲಿವೆ. ಈ ಎರಡೂ ಪಂದ್ಯಗಳಿಗೆ ವೀಕ್ಷಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಅಪರಾಹ್ನ 2.30ಕ್ಕೆ ಆರಂಭವಾಗ ಲಿರುವ ಮೊದಲ ಸೆಮಿಫೈನಲ್‌ನಲ್ಲಿ ಮುಲ್ತಾನ್‌ ಸುಲ್ತಾನ್ಸ್‌ ಮತ್ತು ಪೇಶಾವರ್‌ ಝಲಿ¾ ತಂಡಗಳು ಎದುರಾಗಲಿವೆ. ಇನ್ನೊಂದು ಪಂದ್ಯದಲ್ಲಿ ಕರಾಚಿ ಕಿಂಗ್ಸ್‌ ಮತ್ತು ಲಾಹೋರ್‌ ಖಲಂದರ್ ಎದುರಾಗಲಿವೆ. ಈ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಕರಾಚಿಯನ್ನು ಕೆಡವಿದ ಕ್ವೆಟ್ಟಾ
ರವಿವಾರ ರಾತ್ರಿ ನಡೆದ ಅಂತಿಮ ಲೀಗ್‌ ಪಂದ್ಯದಲ್ಲಿ ಕ್ವೆಟ್ಟಾ ಗ್ಲೆàಡಿಯೇಟರ್ 5 ವಿಕೆಟ್‌ಗಳಿಂದ ಕರಾಚಿ ಕಿಂಗ್ಸ್‌ ತಂಡವನ್ನು ಕೆಡವಿತು. ಆದರೆ ಈ ಸೋಲಿನ ಹೊರತಾಗಿಯೂ ಕರಾಚಿ ತಂಡದ ಸೆಮಿಫೈನಲ್‌ಗೆ ಯಾವುದೇ ಧಕ್ಕೆ ಆಗಲಿಲ್ಲ.
ಮೊದಲು ಬ್ಯಾಟಿಂಗ್‌ ನಡೆಸಿದ ಕರಾಚಿ ಕಿಂಗ್ಸ್‌ 5 ವಿಕೆಟಿಗೆ 150 ರನ್‌ ಗಳಿಸಿದರೆ, ಕ್ವೆಟ್ಟಾ ಗ್ಲೆàಡಿಯೇಟರ್ 16.2 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 154 ರನ್‌ ಬಾರಿಸಿತು.

ದ್ವಿತೀಯ ವಿಕೆಟಿಗೆ ಜತೆಗೂಡಿದ ಶೇನ್‌ ವಾಟ್ಸನ್‌ (66) ಮತ್ತು ಖುರ್ರಂ ಮನ್ಸೂರ್‌ (63) 118 ರನ್ನುಗಳ ಜತೆಯಾಟ ನಿಭಾಯಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಕರಾಚಿ ಕಿಂಗ್ಸ್‌-5 ವಿಕೆಟಿಗೆ 150 (ಡೆಲ್‌ಪೋರ್ಟ್‌ 62, ಬಾಬರ್‌ 32, ವಾಲ್ಟನ್‌ 26, ನಸೀಮ್‌ ಶಾ 17ಕ್ಕೆ 2). ಕ್ವೆಟ್ಟಾ ಗ್ಲೆàಡಿಯೇಟರ್-
16.2 ಓವರ್‌ಗಳಲ್ಲಿ 5 ವಿಕೆಟಿಗೆ 154 (ವಾಟ್ಸನ್‌ 66, ಮನ್ಸೂರ್‌ 63, ಮಕ್ಸೂದ್‌ 19ಕ್ಕೆ 2, ಇಕ್ಬಾಲ್‌ 37ಕ್ಕೆ 2). ಪಂದ್ಯಶ್ರೇಷ್ಠ: ಶೇನ್‌ ವಾಟ್ಸನ್‌.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.