ಪುಣೆ ಬಿಟ್ಟು ಮುಂದೆ ಬಂದಿದ್ದೇವೆ,ಇದು ಮತ್ತೂಂದು ಪಂದ್ಯ: ಸ್ಮಿತ್‌


Team Udayavani, Mar 4, 2017, 3:50 AM IST

AUS-Captain.jpg

ಬೆಂಗಳೂರು: ಪುಣೆಯ ಆರಂಭಿಕ ಟೆಸ್ಟ್‌ನಲ್ಲಿ ಸಾಧಿಸಿದ ದೊಡ್ಡ ಗೆಲುವು ಈಗ ಇತಿಹಾಸ. ನಾವೀಗ ಪುಣೆ ಬಿಟ್ಟು ಮುಂದೆ ಬಂದಿದ್ದೇವೆ. ನಾಳೆಯಿಂದ ಹೊಸ ಪಂದ್ಯದ ಸರದಿ ಎಂಬುದಾಗಿ ವಿಜೇತ ಆಸ್ಟ್ರೇಲಿಯ ತಂಡದ ನಾಯಕ ಸ್ಟೀವ್‌ ಸ್ಮಿತ್‌ ಶುಕ್ರವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಕಳೆದ ವಾರದ ನಮ್ಮ ಪ್ರದರ್ಶನದಿಂದ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಅಲ್ಲಿನ ಪರಿಸ್ಥಿತಿ ಬಹಳ ಕಠಿನವಿತ್ತು. ಆದರೆ ಹುಡುಗರು ಪರಿಸ್ಥಿತಿಗೆ ಹೊಂದಿಕೊಂಡು ಆಡಿದ ರೀತಿ ಪ್ರಶಂಸನೀಯ. ಶನಿವಾರದಿಂದ ನಾವು ಆಡುವುದು ಹೊಸ ಪಂದ್ಯ. ನಾವಿಲ್ಲಿ ಎಲ್ಲವನ್ನೂ ಹೊಸತಾಗಿ ಆರಂಭ ಮಾಡಬೇಕಿದೆ. ಸ್ಟಾರ್ಟ್‌ ಫ್ರಂ ಬಾಲ್‌ ಒನ್‌ ಅಂತಾರಲ್ಲ, ಹಾಗೆ…’ ಎಂದು ಸ್ಮಿತ್‌ ಹೇಳಿದರು.

“ಅನುಮಾನವೇ ಇಲ್ಲ, ಸೋತಿರುವ ಭಾರತ ದೊಡ್ಡ ಮಟ್ಟದಲ್ಲೇ ತಿರುಗಿ ಬೀಳಲಿದೆ. ತವರಿನಲ್ಲಿ ಅವರು ಉತ್ತಮ ಪ್ರದರ್ಶನ ನೀಡಬಲ್ಲರು…’ ಎಂಬುದು ಆಸೀಸ್‌ ಕಪ್ತಾನನ ಅನಿಸಿಕೆ.

“ಬೆಂಗಳೂರು ಪಿಚ್‌ ಪುಣೆಗಿಂತ ಭಿನ್ನವಾಗಿದೆ. ಪುಣೆ ಟ್ರ್ಯಾಕ್‌ ತ್ಯಂತ ಕಠಿನವಾಗಿತ್ತು. ಇಂಥ ಪರಿಸ್ಥಿತಿಯಲ್ಲೂ ಆಡಬಲ್ಲೆವು ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ. ಸುದೀರ್ಘಾವಧಿಯ ಬ್ಯಾಟಿಂಗ್‌ ನಡೆಸುವುದೇ ನಮ್ಮ ಗುರಿ. ಇಲ್ಲಿ ಪ್ರತಿ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್‌ ನಿರ್ಣಾಯಕ. ಪ್ರಥಮ ಸರದಿಯ ರನ್ನುಗಳು ಬಹಳ ಮುಖ್ಯ. ಪುಣೆಯಲ್ಲಿ 250 ರನ್ನೇ ದೊಡ್ಡ ಮೊತ್ತ ಎಂಬುದಾಗಿ ನಿರ್ಧರಿಸಿದ್ದೆವು. ಇಲ್ಲಿ ಅದಕ್ಕಿಂತ ಹೆಚ್ಚು ರನ್‌ ಪೇರಿಸಬೇಕು…’ ಎಂದು ಸ್ಮಿತ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.