Indonesia Open: ಮೊದಲ ಸುತ್ತಲ್ಲೇ ಸೋತ ಸಿಂಧು


Team Udayavani, Jun 5, 2024, 11:39 PM IST

Indonesia Open: ಮೊದಲ ಸುತ್ತಲ್ಲೇ ಸೋತ ಸಿಂಧು

ಜಕಾರ್ತಾ: ಪಿ.ವಿ. ಸಿಂಧು ಅವರ ಅಸ್ಥಿರ ಪ್ರದರ್ಶನ ಮುಂದುವರಿದಿದೆ. “ಬಿಡ್ಲುಎಫ್ ಇಂಡೋನೇಷ್ಯ ಓಪನ್‌ ಸೂಪರ್‌ 1000′ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋತು ನಿರಾಸೆ ಅನುಭವಿಸಿದ್ದಾರೆ.

ಬುಧವಾರ ನಡೆದ ಮುಖಾಮುಖೀ ಯಲ್ಲಿ ಚೈನೀಸ್‌ ತೈಪೆಯ ಸು ವೆನ್‌ ಚಿ 21-15, 15-21, 21-14 ಅಂತರದಿಂದ ಸಿಂಧು ಅವರನ್ನು ಪರಾಭವಗೊಳಿಸಿದರು. 80 ನಿಮಿಷಗಳ ತನಕ ಇವರ ಆಟ ಸಾಗಿತು. ಇದು ಸು ವೆನ್‌ ಚಿ ವಿರುದ್ಧ ಸಿಂಧು ಅನುಭವಿಸಿದ ಮೊದಲ ಸೋಲು.

ವನಿತಾ ಡಬಲ್ಸ್‌ನಲ್ಲಿ ಋತುಪರ್ಣಾ ಪಾಂಡಾ-ಶ್ವೇತಪರ್ಣಾ ಪಾಂಡಾ ಕೂಡ ಕೊರಿಯಾದ 6ನೇ ಶ್ರೇಯಾಂಕದ ಕಿಮ್‌ ಸೊ ಯಾಂಗ್‌-ಕಾಂಗ್‌ ಹೀ ಯಾಂಗ್‌ ವಿರುದ್ಧ ಸೋಲಿನ ಆಘಾತಕ್ಕೆ ಸಿಲುಕಿದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

Ajinkya Rahane: ಲೀಸೆಸ್ಟರ್‌ ಶೈರ್‌ ಪರ ಕೌಂಟಿ ಆಡಲಿದ್ದಾರೆ ರಹಾನೆ

Ajinkya Rahane: ಲೀಸೆಸ್ಟರ್‌ ಶೈರ್‌ ಪರ ಕೌಂಟಿ ಆಡಲಿದ್ದಾರೆ ರಹಾನೆ

20

Superbet Classic Chess: ಸೂಪರ್‌ಬೆಟ್‌ ಕ್ಲಾಸಿಕ್‌ ಚೆಸ್‌; ಡಿ.ಗುಕೇಶ್‌ ಶುಭಾರಂಭ

19

Droupadi Murmu: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅಥ್ಲೀಟ್‌ಗಳಿಗೆ ರಾಷ್ಟ್ರಪತಿ ಶುಭಾಶಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.