ಮಲೇಷ್ಯಾ ಬ್ಯಾಡ್ಮಿಂಟನ್‌: ಸಿಂಧು, ಅಶ್ಮಿತಾ ಕ್ವಾರ್ಟರ್‌ಫೈನಲಿಗೆ


Team Udayavani, May 23, 2024, 9:50 PM IST

28

ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ.ಸಿಂಧು ಸೋಲಿನ ದವಡೆಯಿಂದ ಪಾರಾಗಿ ಬಂದು ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌ ಕೂಟದ ಕ್ವಾರ್ಟರ್‌ ಫೈನಲ್‌ ಹಂತಕ್ಕೇರಿದ್ದಾರೆ.

ಇದೇ ವೇಳೆ ಅದ್ಭುತ ಆಟದ ಪ್ರದರ್ಶನ ನೀಡಿದ ಅಶ್ಮಿತಾ ಚಲಿಹಾ ಅವರು ಮೂರನೇ ಶ್ರೇಯಾಂಕದ ಅಮೆರಿಕದ ಬೈವೆನ್‌ ಝಾಂಗ್‌ ಅವರನ್ನು ಅಚ್ಚರಿಯ ರೀತಿಯಲ್ಲಿ ಸೋಲಿಸಿ ಕ್ವಾರ್ಟರ್‌ಫೈನಲ್‌ಗೇರಿದ್ದಾರೆ. ವಿಶ್ವದ 15ನೇ ರ್‍ಯಾಂಕಿನ ಸಿಂಧು ಕೊರಿಯದ ಸಿಮ್‌ ಯು ಜಿನ್‌ ಅವರನ್ನು 21-13, 12-21, 21-14 ಗೇಮ್‌ಗಳಿಂದ ಉರುಳಿಸಿ ಮುನ್ನಡೆದರು.

ಅವರು ವಿಶ್ವದ 34ನೇ ರ್‍ಯಾಂಕಿನ ಸಿಮ್‌ ಅವರನ್ನು ಮೂರನೇ ಬಾರಿ ಸೋಲಿಸಿದ ಸಾಧನೆ ಮಾಡಿದರು. ಐದನೇ ಶ್ರೇಯಾಂಕದ ಸಿಂಧು ಮುಂದಿನ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಹಾನ್‌ ಯುಯಿ ಅವರ ಸವಾಲನ್ನು ಎದುರಿಸಲಿದ್ದಾರೆ.

ಇದು ಸಿಂಧು ಪಾಲಿಗೆ ಸೇಡಿನ ಪಂದ್ಯವಾಗಿದೆ. ಸಿಂಧು ಮತ್ತು ಹಾನ್‌ ಕಳೆದ ತಿಂಗಳು ನಡೆದ ಏಷ್ಯಾ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು ಹಾನ್‌ ಜಯ ಸಾಧಿಸಿದ್ದರು.

2022ರಲ್ಲಿ ಈ ಹಿಂದೆ ಪ್ರಶಸ್ತಿ (ಸಿಂಗಾಪುರ ಓಪನ್‌) ಜಯಿಸಿದ್ದ ಸಿಂಧು ಅವರು ಹಾನ್‌ ಜತೆ ಇಷ್ಟರವರೆಗೆ ಆರು ಬಾರಿ ಮುಖಾಮುಖಿಯಾಗಿದ್ದು 5 ಗೆಲುವು ಒಂದು ಸೋಲಿನ ದಾಖಲೆ ಹೊಂದಿದ್ದಾರೆ.

ಅಮೋಘ ಜಯ:

ಇದೇ ವೇಳೆ 24ರ ಹರೆಯದ ಅಸ್ಮಿತಾ ಮೂರನೇ ಶ್ರೇಯಾಂಕದ ಝಾಂಗ್‌ ಅವರನ್ನು 21-19, 16-21, 21-12 ಗೇಮ್‌ಗಳಿಂದ ಉರುಳಿಸಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು. ಸೂಪರ್‌ 500 ಕೂಟದಲ್ಲಿ ಅವರು ಎರಡನೇ ಬಾರಿ ಕ್ವಾರ್ಟರ್‌ಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ. 2022ರ ಇಂಡಿಯಾ ಓಪನ್‌ನಲ್ಲಿ ಅವರು ಅಂತಿಮ ಎಂಟರ ಸುತ್ತಿಗೇರಿದ್ದರು. ಮುಂದಿನ ಸುತ್ತಿನಲ್ಲಿ ಅವರು ಆರನೇ ಶ್ರೇಯಾಂಕದ ಚೀನದ ಝಾಂಗ್‌ ಯಿ ಮಾನ್‌ ಅವರನ್ನು ಎದುರಿಸಲಿದ್ದಾರೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.