ಅ.19 ವಿಶ್ವಕಪ್‌: ಇಂದು ತಡರಾತ್ರಿ ಭಾರತ-ಬಾಂಗ್ಲಾ ಕ್ವಾ.ಫೈನಲ್‌


Team Udayavani, Jan 25, 2018, 6:15 AM IST

India-Vs-Bangladesh-u-19.jpg

ಕ್ವೀನ್ಸ್‌ಟೌನ್‌ (ನ್ಯೂಜಿಲೆಂಡ್‌): ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ನ ಜ.26ರಂದು ತಡರಾತ್ರಿ ನಡೆಯಲಿರುವ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ.

ಕ್ವೀನ್ಸ್‌ಟೌನ್‌ ಇವೆಂಟ್ಸ್‌ ಸೆಂಟರ್‌ನಲ್ಲಿ ಪಂದ್ಯ ನಡೆಯಲಿದ್ದು ಬೆಳಗ್ಗೆ 3 ಗಂಟೆಗೆ ಪಂದ್ಯ ಆರಂಭವಾಗಲಿದೆ. ಗುಂಪು ಬಿ ನಲ್ಲಿರುವ ಭಾರತ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಿತು. ಆಸೀಸ್‌ ತಂಡಕ್ಕೆ 100 ರನ್‌ಗಳಿಂದ ಸೋಲುಣಿಸಿ ಶುಭಾರಂಭ ಮಾಡಿತ್ತು. ಮತ್ತೂಂದು ಪಂದ್ಯದಲ್ಲಿ ಪೃಥ್ವಿ ಶಾ ಪಡೆ ಪಾಪುಅ ತಂಡವನ್ನು ಸುಲಭವಾಗಿ ಸೋಲಿಸಿತ್ತು. ಮತ್ತೆ ಜಿಂಬಾಬ್ವೆ ತಂಡವನ್ನು ಭಾರತ 10 ವಿಕೆಟ್‌ಗಳಿಂದ ಮಣಿಸಿ ಹ್ಯಾಟ್ರಿಕ್‌ ಜಯ ಸಾಧಿಸಿತ್ತು. ಇದೀಗ  ಮತ್ತೂಂದು ದೊಡ್ಡ ಹೋರಾಟಕ್ಕೆ ಭಾರತ ಅಣಿಯಾಗಿದೆ.

ಭಾರತದ್ದು ಬಲಿಷ್ಠ ಬ್ಯಾಟಿಂಗ್‌: ನಾಯಕ ಪೃಥ್ವಿ ಶಾ ಸೇರಿದಂತೆ ಭಾರತದ ಬ್ಯಾಟಿಂಗ್‌ ವಿಭಾಗ ಬಲಿಷ್ಠವಾಗಿದೆ. ಮನೋಜ್‌, ಶುಭಂ ಗಿಲ್‌, ಹಿಮಾಂಶು ರಾಣಾ ಭರವಸೆ ಮೂಡಿಸಿದ್ದಾರೆ. ಅಂಕುರ್‌ ರಾಯ್‌, ಕೆ.ಎಲ್‌.ನಾಗರಕೋಟಿ, ಶಿವಮ್‌ ಮವಿ ಬೌಲಿಂಗ್‌ನಿಂದ ಎದುರಾಳಿಗಳ ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಹಿಂದಿನ ಪಂದ್ಯಗಳಲ್ಲಿ ಇವರು ನೀಡಿದ ಪ್ರದರ್ಶನದಿಂದ ಭಾರತ ಮತ್ತೆ ಮಿಂಚು ಹರಿಸಬಲ್ಲದು. ಗೆಲುವು ಕಂಡುಕೊಳ್ಳಬಹುದು ಎನ್ನುವುದು ಭಾರತೀಯ ಕ್ರಿಕೆಟ್‌  ಅಭಿಮಾನಿಗಳ ನಿರೀಕ್ಷೆಯಾಗಿದೆ.

ಬಾಂಗ್ಲಾಕ್ಕೆ ಸೋಲಿನ ಭಯ: ಬಾಂಗ್ಲಾ ಲೀಗ್‌ ಹಂತದಲ್ಲಿ ಒಟ್ಟಾರೆ 3 ಪಂದ್ಯವನ್ನು  ಆಡಿದೆ. ನಮೀಬಿಯಾ, ಕೆನಡಾ ವಿರುದ್ಧದ ಪಂದ್ಯದಲ್ಲಿ ಗೆದ್ದಿದೆ. ಆದರೆ ಬಲಿಷ್ಠ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಸೋತಿದೆ. ಹೀಗಾಗಿ ಭಾರತ ವಿರುದ್ಧ ಬಾಂಗ್ಲಾಕ್ಕೆ ಗೆಲುವು ಅಷ್ಟು ಸುಲಭವಾಗಿ ದಕ್ಕಲಾರದು. ಇದು ಬಾಂಗ್ಲಾ ತಂಡಕ್ಕೆ ಸ್ವಲ್ಪ ಮಟ್ಟಿನ ಭಯ ತಂದಿರಿಸಿದೆ.

ಭಾರತ ಸಂಭಾವ್ಯ ತಂಡ: ಹರ್ವಿಕ್‌ ದೇಸಾಯಿ, ಶುಭಂ ಗಿಲ್‌, ಅಭಿಷೇಕ್‌ ಶರ್ಮ, ಆರ್‌.ಪರಾಗ್‌, ಪೃಥ್ವಿ ಶಾ (ನಾಯಕ), ಮನ್‌ಜೋತ್‌, ಎ.ಎಸ್‌.ರಾಯ್‌, ಕೆ.ಎಲ್‌.ನಾಗರಕೋಟಿ, ಶಿವಂ ಮಾವಿ, ಶಿವ ಸಿಂಗ್‌, ಅರ್ಶ್‌ದೀಪ್‌ ಸಿಂಗ್‌
ಸ್ಥಳ: ಕ್ವೀನ್ಸ್‌ಟೌನ್‌ ಇವೆಂಟ್ಸ್‌ ಸೆಂಟರ್‌
ಸಮಯ: ರಾತ್ರಿ 3.00ಕ್ಕೆ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.