![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-415x249.jpg)
IPL 2025; ರಾಹುಲ್ ದ್ರಾವಿಡ್ ಅವರನ್ನು ಸಂಪರ್ಕಿಸಿದ ಐಪಿಎಲ್ ತಂಡ; ಗೋಡೆ ಮುಂದಿನ ನಡೆಯೇನು?
Team Udayavani, Jul 9, 2024, 4:23 PM IST
![rahul dravid](https://www.udayavani.com/wp-content/uploads/2024/07/rahul-12-620x342.jpg)
ಮುಂಬೈ: ಟೀಂ ಇಂಡಿಯಾದಲ್ಲಿ ಕೋಚಿಂಗ್ ಪಯಣ ಮುಗಿಸಿದ ರಾಹುಲ್ ದ್ರಾವಿಡ್ ಸದ್ಯ ಬೆಂಗಳೂರಿನಲ್ಲಿದ್ದಾರೆ. ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ರಾಹುಲ್ ದ್ರಾವಿಡ್ ಅವರ ಮುಂದಿನ ನಡೆಯ ಬಗ್ಗೆ ಅಭಿಮಾನಿಗಳಿಗೆ ಕುತೂಹಲವಿದೆ.
ಆಟಗಾರನಾಗಿ ರಾಜೀನಾಮೆ ನೀಡಿದ ಬಳಿಕ ಐಪಿಎಲ್ ಕೋಚ್ ಆಗಿ, ಬಳಿಕ ಅಂಡರ್ 19 ತಂಡದ ಕೋಚ್, ಎನ್ ಸಿಎ ಅಧ್ಯಕ್ಷರಾಗಿದ್ದ ರಾಹುಲ್ 2021ರಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ದ್ರಾವಿಡ್ ನೇಮಕವಾಗಿದ್ದರು.
ಕೋಚ್ ಹುದ್ದೆಯಿಂದ ಕೆಳಗಿಳಿದ ರಾಹುಲ್ ದ್ರಾವಿಡ್ ಅವರು ಮತ್ತೆ ಐಪಿಎಲ್ ತಂಡ ಸೇರಲಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ಮೆಂಟರ್ ಆಗಿ.
ಹಾಲಿ ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮೆಂಟರ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ಸಂಪರ್ಕಿಸಿದೆ ಎಂದು ವರದಿಯಾಗಿದೆ. ಈ ಬಾರಿ ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾದ ಮುಂದಿನ ಕೋಚ್ ಆಗುವುದು ಬಹುತೇಕ ಅಂತಿಮವಾಗಿದೆ. ಹೀಗಾಗಿ ಗಂಭೀರ್ ಅವರಿಂದ ತೆರವಾಗುವ ಜಾಗಕ್ಕೆ ಕೆಕೆಆರ್ ಫ್ರಾಂಚೈಸಿ ರಾಹುಲ್ ದ್ರಾವಿಡ್ ಅವರನ್ನು ಕೇಳಿಕೊಂಡಿದೆ.
ರಾಹುಲ್ ಈ ಹಿಂದೆ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಮೆಂಟರ್ ಮತ್ತು ಕೋಚ್ ಆಗಿ ಕೆಲಸ ಮಾಡಿದ್ದಾರೆ. ದ್ರಾವಿಡ್ 2017 ರಲ್ಲಿ ಹಿತಾಸಕ್ತಿ ಸಂಘರ್ಷದ ಕಾರಣದಿಂದ ಕೆಲಸ ತೊರೆಯುವ ಮೊದಲು ಡೆಲ್ಲಿ ಡೇರ್ಡೆವಿಲ್ಸ್ ಫ್ರಾಂಚೈಸಿಯ ಕೋಚ್ ಆಗಿದ್ದರು.
ಟಾಪ್ ನ್ಯೂಸ್
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ](https://www.udayavani.com/wp-content/uploads/2024/12/BANG-1-150x86.jpg)
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
![BGT 2024: Team India faces injury problems ahead of Melbourne match](https://www.udayavani.com/wp-content/uploads/2024/12/team-150x86.jpg)
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
![ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ](https://www.udayavani.com/wp-content/uploads/2024/12/vaibhav-150x86.jpg)
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
![IND-W vs WI: ವನಿತೆಯರ ಏಕದಿನ ಮುಖಾಮುಖಿ](https://www.udayavani.com/wp-content/uploads/2024/12/18-1-150x90.jpg)
IND-W vs WI: ವನಿತೆಯರ ಏಕದಿನ ಮುಖಾಮುಖಿ
![Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!](https://www.udayavani.com/wp-content/uploads/2024/12/9-28-150x90.jpg)
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-150x90.jpg)
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
![87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!](https://www.udayavani.com/wp-content/uploads/2024/12/14-9-150x90.jpg)
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
![6](https://www.udayavani.com/wp-content/uploads/2024/12/6-41-150x80.jpg)
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
![5](https://www.udayavani.com/wp-content/uploads/2024/12/5-42-150x80.jpg)
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
![ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ](https://www.udayavani.com/wp-content/uploads/2024/12/13-15-150x90.jpg)
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.