IPL 2025; ರಾಜಸ್ಥಾನ ರಾಯಲ್ಸ್ ತಂಡಕ್ಕೆ ದಿಗ್ಗಜ ಮುಖ್ಯ ಕೋಚ್ ಆಗುವುದು ಖಚಿತ


Team Udayavani, Sep 4, 2024, 3:51 PM IST

1-ww-wewqe

ಹೊಸದಿಲ್ಲಿ: ಭಾರತದ ಟಿ20 ವಿಶ್ವಕಪ್ ವಿಜಯದ ಮಾಸ್ಟರ್ ಮೈಂಡ್ ರಾಹುಲ್ ದ್ರಾವಿಡ್ ಐಪಿಎಲ್ ನಲ್ಲಿ(IPL 2025) ರಾಜಸ್ಥಾನ ರಾಯಲ್ಸ್(Rajasthan Royals)ತಂಡದ ಮುಖ್ಯ ಕೋಚ್ ಪಾತ್ರವನ್ನು ವಹಿಸಿಕೊಳ್ಳಲಿರುವುದು ಖಚಿತವಾಗಿದೆ. ಮಾತುಕತೆಗಳು ಅಂತಿಮ ಹಂತವನ್ನು ತಲುಪಿದ್ದು,ದ್ರಾವಿಡ್ ಶೀಘ್ರದಲ್ಲೇ ಮುಖ್ಯ ಕೋಚ್ ಹುದ್ದೆಗೆ ಕಾಲಿಡಲಿದ್ದಾರೆ, ”ಎಂದು ಬೆಳವಣಿಗೆಯ ಹತ್ತಿರದ ಮೂಲವು ಪಿಟಿಐಗೆ ತಿಳಿಸಿದೆ.

ಜೂನ್‌ನಲ್ಲಿ ಬಾರ್ಬಡೋಸ್‌ನಲ್ಲಿ ಭಾರತದ ಟಿ20 ವಿಶ್ವಕಪ್ವಿ ಜಯದ ನಂತರ ವೃತ್ತಿಜೀವನದ ಅಲ್ಪ ವಿರಾಮ ನೀಡಿರುವ ದ್ರಾವಿಡ್, ಈ ವರ್ಷದ ಹರಾಜಿನ ಮೊದಲು ಆಟಗಾರರನ್ನು ಉಳಿಸಿಕೊಳ್ಳುವ ಪ್ರಮುಖ ವಿಷಯಗಳ ಕುರಿತು ಫ್ರಾಂಚೈಸಿಯೊಂದಿಗೆ ಶೀಘ್ರದಲ್ಲೇ ಕೆಲಸ ಪ್ರಾರಂಭಿಸುತ್ತಾರೆ ಎಂದು ಹೇಳಲಾಗಿದೆ.

2021 ರಿಂದ ರಾಜಸ್ಥಾನ್ ರಾಯಲ್ಸ್ ಕ್ರಿಕೆಟ್ ನಿರ್ದೇಶಕರಾಗಿರುವ ಕುಮಾರ್ ಸಂಗಕ್ಕರ ಅವರು ಮುಂದುವರಿಯಲಿದ್ದು, ಬಾರ್ಬಡೋಸ್ ರಾಯಲ್ಸ್ (ಸಿಪಿಎಲ್) ಮತ್ತು ಪಾರ್ಲ್ ರಾಯಲ್ಸ್ (ಎಸ್‌ಎ 20) ರೊಂದಿಗೆ ಹೆಚ್ಚು ಕರ್ತವ್ಯ ನಿರತರಾಗುವ ಸಾಧ್ಯತೆ ಇದೆ.

2012 ಮತ್ತು 2013 ರ ಎರಡು ಋತುಗಳಲ್ಲಿ ರಾಜಸ್ಥಾನ್ ತಂಡದ ನಾಯಕನಾಗಿ ದ್ರಾವಿಡ್ ಹಳೆಯ ಒಡನಾಟವನ್ನು ಹೊಂದಿದ್ದು, ಆ ಬಳಿಕ ಎರಡು ವರ್ಷಗಳ ಕಾಲ ಮಾರ್ಗದರ್ಶಕರಾಗಿದ್ದರು. 2016 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೆಂಟರ್ ಆಗಿದ್ದರು. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ಪಾತ್ರವನ್ನು ವಹಿಸಿಕೊಳ್ಳುವವರೆಗೂ ಡೆಲ್ಲಿ ತಂಡದಲ್ಲಿ ಮುಂದುವರೆದಿದ್ದರು.2021 ರಲ್ಲಿ, ರವಿಶಾಸ್ತ್ರಿ ಅವರಿಂದ ತೆರವಾದ ಭಾರತ ತಂಡದ ಮುಖ್ಯ ಕೋಚ್ ಪಾತ್ರ ವಹಿಸಿಕೊಂಡಿದ್ದರು.

ರಾಜಸ್ಥಾನ್ ರಾಯಲ್ಸ್‌ನಲ್ಲಿ, ದ್ರಾವಿಡ್ ಅವರು ಸಂಜು ಸ್ಯಾಮ್ಸನ್‌ರೊಂದಿಗೆ ಮತ್ತೆ ಒಂದಾಗಲಿದ್ದಾರೆ, ನಾಯಕನಾಗಿ ಉಳಿದುಕೊಳ್ಳಲು ಸ್ಯಾಮ್ಸನ್ ಸಿದ್ಧರಾಗಿದ್ದಾರೆ.

ದ್ರಾವಿಡ್ ಅವಧಿಯಲ್ಲಿ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದ ವಿಕ್ರಮ್ ರಾಥೋರ್ ಅವರನ್ನು ರಾಜಸ್ಥಾನ್ ತನ್ನ ಸಹಾಯಕ ಕೋಚ್ ಆಗಿ ನೇಮಿಸಿಕೊಳ್ಳಬಹುದು ಎಂದು ESPNCricinfo ವರದಿ ಮಾಡಿದೆ.

ಟಾಪ್ ನ್ಯೂಸ್

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Test; ಹೆಚ್ಚುವರಿ ಆತ್ಮವಿಶ್ವಾಸದೊಂದಿಗೆ ಚೆನ್ನೈಗೆ ಬಂದ ಬಾಂಗ್ಲಾ ತಂಡ

1-acd

Duleep Trophy ಕ್ರಿಕೆಟ್‌ : ಅಗರ್ವಾಲ್‌ ಬಳಗಕ್ಕೆ ಜಯ

1-frrr

England-Australia 3ನೇ ಟಿ20 ಪಂದ್ಯ ರದ್ದು

Champions Trophy: Former Pakistani cricketer warned the Indian cricket team

Champions Trophy: ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Diamond League Final: Neeraj Chopra missed the first place by just 1 cm

Diamond League Final: ಕೇವಲ 1 ಸೆಂ.ಮೀಟರ್‌ ನಿಂದ ನೀರಜ್‌ ಚೋಪ್ರಾಗೆ ತಪ್ಪಿತು ಮೊದಲ ಸ್ಥಾನ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

voter

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.