![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-415x231.jpg)
ರಮೀಜ್ ರಾಜ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ
Team Udayavani, Sep 13, 2021, 9:52 PM IST
![ರಮೀಜ್ ರಾಜ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ](https://www.udayavani.com/wp-content/uploads/2021/09/Untitled-1-347-620x372.jpg)
ಲಾಹೋರ್: ಮಾಜಿ ಕ್ರಿಕೆಟಿಗ ರಮೀಜ್ ರಾಜ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಕಳೆದ ತಿಂಗಳು ಈ ಹುದ್ದೆಯಿಂದ ಇಳಿದ ಎಹಸಾನ್ ಮಣಿ ಅವರ ಉತ್ತರಾಧಿಕಾರಿಯಾಗಿರುವ ರಾಜ, ಮುಂದಿನ 3 ವರ್ಷಗಳ ಕಾಲ ಈ ಹುದ್ದೆಯಲ್ಲಿರಲಿದ್ದಾರೆ. ರಮೀಜ್ ರಾಜ ಹೆಸರನ್ನು ಈ ಹುದ್ದೆಗೆ ಸೂಚಿಸಿದವರು ಪ್ರಧಾನಿ ಇಮ್ರಾನ್ ಖಾನ್. ಮಾಜಿ ಕ್ರಿಕೆಟಿಗನಾಗಿರುವ ಇಮ್ರಾನ್, ಪಿಸಿಬಿಯ ಮಹಾಪೋಷಕರೂ ಆಗಿದ್ದಾರೆ.
ಇದು ಪಿಸಿಬಿಯೊಂದಿಗೆ ರಮೀಜ್ ರಾಜ ಅವರ ದ್ವಿತೀಯ ಅವಧಿಯ ನಂಟು. 2003-04ರಲ್ಲಿ ಅವರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು. ಪಾಕ್ ಪರ 250ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವಾಡಿರುವ ರಾಜ, 8,674 ರನ್ ಪೇರಿಸಿದ್ದಾರೆ. ರಮೀಜ್ ರಾಜ ಪಿಸಿಬಿಯ ಅಧ್ಯಕ್ಷರಾದ 4ನೇ ಮಾಜಿ ಕ್ರಿಕೆಟಿಗ. ಅಬ್ದುಲ್ ಹಫೀಜ್ ಕರ್ದಾರ್ (1972-1977), ಜಾವೇದ್ ಬುರ್ಕಿ (1994-1995) ಮತ್ತು ಇಜಾನ್ ಬಟ್ (2008-2011) ಉಳಿದ ಮೂವರು.
ಟಾಪ್ ನ್ಯೂಸ್
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-150x90.jpg)
Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.