![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 10, 2024, 5:55 AM IST
ಮುಂಬಯಿ: ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಮುಂಬಯಿ ರಣಜಿ ತಂಡಕ್ಕೆ ಸೇರಿಸಿ ಕೊಳ್ಳಲಾಗಿದೆ. ಆಂಧ್ರಪ್ರದೇಶ ವಿರುದ್ಧದ ಈ ಮುಖಾಮುಖಿಗಾಗಿ ಮಂಗಳವಾರ ತಂಡವನ್ನು ಪ್ರಕಟಿಸಲಾಯಿತು. ಈ ಪಂದ್ಯ ಜ. 12ರಿಂದ 14ರ ತನಕ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ “ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಗ್ರೌಂಡ್’ನಲ್ಲಿ ನಡೆಯಲಿದೆ.
29 ವರ್ಷದ ಶ್ರೇಯಸ್ ಅಯ್ಯರ್ ಮುಂಬಯಿ ಪರ ಕೊನೆಯ ಸಲ ರಣಜಿ ಪಂದ್ಯವಾಡಿದ್ದು 2018ರಷ್ಟು ಹಿಂದೆ. ಮೊನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದರು. ಆದರೆ ಗಳಿಸಿದ್ದು 41 ರನ್ ಮಾತ್ರ.
ಅಜಿಂಕ್ಯ ರಹಾನೆ ಮುಂಬಯಿ ತಂಡದ ನಾಯಕರಾಗಿದ್ದಾರೆ. ಆದರೆ ಗಾಯಾಳಾದ ಕಾರಣ ಬಿಹಾರ ವಿರುದ್ಧ ಆಡಿರಲಿಲ್ಲ. ಶಮ್ಸ್ ಮುಲಾನಿ ತಂಡವನ್ನು ಮುನ್ನಡೆಸಿದ್ದರು. ಈ ಪಂದ್ಯವನ್ನು ಮುಂಬಯಿ ಇನ್ನಿಂಗ್ಸ್ ಹಾಗೂ 51 ರನ್ನುಗಳಿಂದ ಜಯಿಸಿತ್ತು.
ಮುಂಬಯಿ ತಂಡ: ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ಜಾಯ್ ಬಿಷ್ಟಾ, ಭೂಪೆನ್ ಲಾಲ್ವಾನಿ, ಅಮೋಘ ಭಟ್ಕಳ್, ಸುವೇದ್ ಪಾರ್ಕರ್, ಪ್ರಸಾದ್ ಪವಾರ್, ಹಾರ್ದಿಕ್ ತಮೋರೆ, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಅಥರ್ವ ಅಂಕೋಲೆಕರ್, ಮೋಹಿತ್ ಅವಸ್ಥಿ, ಧವಳ್ ಕುಲಕರ್ಣಿ, ರಾಯ್ಸ್ಟನ್ ಡಾಯಸ್, ಸಿಲ್ವೆಸ್ಟರ್ ಡಿ’ಸೋಜ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.