Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ


Team Udayavani, Oct 19, 2024, 8:30 PM IST

Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ

ಆಲೂರು: ಕರ್ನಾಟಕ-ಕೇರಳ ನಡುವಿನ ರಣಜಿ ಟ್ರೋಫಿ ಎಲೈಟ್‌ ಗ್ರೂಪ್‌ “ಸಿ’ ಪಂದ್ಯಕ್ಕೆ ದ್ವಿತೀಯ ದಿನವೂ ಮಳೆಯಿಂದ ಅಡಚಣೆ ಆಗಿದೆ. ಶನಿವಾರ ಕೇವಲ 27 ಓವರ್‌ಗಳ ಆಟ ನಡೆದಿದ್ದು, ಕೇರಳ 3 ವಿಕೆಟ್‌ ನಷ್ಟಕ್ಕೆ 161 ರನ್‌ ಗಳಿಸಿದೆ. ಮೊದಲನೇ ದಿನ 23 ಓವರ್‌ಗಳ ಆಟವಷ್ಟೇ ನಡೆದಿತ್ತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿರುವ ಕೇರಳ ವಿಕೆಟ್‌ ನಷ್ಟವಿಲ್ಲದೆ 88 ರನ್‌ ಮಾಡಿಲ್ಲಿಂದ ದಿನದಾಟ ಮುಂದುವರಿಸಿತು. ಆರಂಭಿಕರಾದ ವತ್ಸಲ್‌ ಗೋವಿಂದ್‌ 31, ರೋಹನ್‌ ಕನ್ನುಮ್ಮಾಳ್‌ 63, ಬಾಬಾ ಅಪರಾಜಿತ್‌ 19 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ನಾಯಕ ಸಚಿನ್‌ ಬೇಬಿ (23), ಸಂಜು ಸ್ಯಾಮ್ಸನ್‌ (15) ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ವಾಸುಕಿ ಕೌಶಿಕ್‌, ವಿಜಯ್‌ಕುಮಾರ್‌ ವೈಶಾಖ್‌ ಮತ್ತು ಶ್ರೇಯಸ್‌ ಗೋಪಾಲ್‌ ತಲಾ ಒಂದು ವಿಕೆಟ್‌ ಪಡೆದರು.

ಶ್ರೇಯಸ್‌ ಅಯ್ಯರ್‌ ಶತಕ

ಮುಂಬಯಿ: ಮಹಾರಾಷ್ಟ್ರ ವಿರುದ್ಧ ಮುಂಬಯಿ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ಶತಕ (142) ಬಾರಿಸಿದ್ದಾರೆ. ಇದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 3 ವರ್ಷಗಳ ಬಳಿಕ ಅಯ್ಯರ್‌ ಬಾರಿಸಿದ ಮೊದಲನೇ ಶತಕ. ಆರಂಭಕಾರ ಆಯುಷ್‌ ಮ್ಹಾತ್ರೆ 176 ರನ್‌ ಮಾಡಿದರು.

ಮುಂಬಯಿ ಮೊದಲ ಇನ್ನಿಂಗ್ಸ್‌ನಲ್ಲಿ 441 ಬಾರಿಸಿ 315 ರನ್ನುಗಳ ಬೃಹತ್‌ ಲೀಡ್‌ ಗಳಿಸಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮಹಾರಾಷ್ಟ್ರ ಒಂದು ವಿಕೆಟಿಗೆ 142 ರನ್‌ ಮಾಡಿದೆ. ಮೊದಲ ಸರದಿಯಲ್ಲಿ 126ಕ್ಕೆ ಕುಸಿದಿತ್ತು.

ಟಾಪ್ ನ್ಯೂಸ್

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

22

Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ

Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ

Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ

ಎಂಎಸ್‌ಇಝಡ್‌: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ

ಎಂಎಸ್‌ಇಝಡ್‌: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.