Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ


Team Udayavani, Oct 26, 2024, 9:47 PM IST

14

ಪಾಟ್ನಾ: ಶನಿವಾರ ಮೊದಲ್ಗೊಂಡ ರಣಜಿ ಟ್ರೋಫಿ 3ನೇ ಹಂತದ ಎಲೈಟ್‌ ಗ್ರೂಪ್‌ “ಸಿ’ ಪಂದ್ಯದಲ್ಲಿ ಕರ್ನಾಟಕದ ಬೌಲಿಂಗ್‌ ದಾಳಿಗೆ ತತ್ತರಿಸಿದ ಆತಿಥೇಯ ಬಿಹಾರ ಮೊದಲ ಇನಿಂಗ್ಸ್‌ನಲ್ಲಿ 143ಕ್ಕೆ ಆಲೌಟ್‌ ಆಗಿದೆ. ಶ್ರೇಯಸ್‌ ಗೋಪಾಲ್‌ 4 ಮತ್ತು ಮೊಹ್ಸಿನ್‌ ಖಾನ್‌ 3 ವಿಕೆಟ್‌ ಉರುಳಿಸಿ ಎದುರಾಳಿಯನ್ನು ಕಾಡಿದರು.

ಬ್ಯಾಟಿಂಗ್‌ ಆರಂಭಿಸಿರುವ ಕರ್ನಾಟಕ ವಿಕೆಟ್‌ ನಷ್ಟವಿಲ್ಲದೆ 16 ರನ್‌ ಮಾಡಿದೆ. ನಿಕಿನ್‌ ಜೋಸ್‌ (11), ಸುಜಯ್‌ ಸತೇರಿ (4) ಕ್ರೀಸ್‌ನಲ್ಲಿ ಉಳಿದಿದ್ದಾರೆ.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಿಹಾರ ತಂಡ, ಕರ್ನಾಟಕದ ಸ್ಪಿನ್‌ ದಾಳಿಯನ್ನು ಎದುರಿಸಿ ನಿಲ್ಲಲು ವಿಫ‌ಲವಾಯಿತು. ಆರಂಭಕಾರ ಶರ್ಮನ್‌ ನಿಗ್ರೋಧ್‌ ಸರ್ವಾಧಿಕ 60, ಬಿಪಿನ್‌ ಸೌರಭ್‌ 31 ರನ್‌ ಮಾಡಿದರು.

ಮುಂಬಯಿಗೆ ಸೂರ್ಯಾಂಶ್‌ ಆಸರೆ

ಅಗರ್ತಲಾ: ತ್ರಿಪುರ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬಯಿ 6 ವಿಕೆಟಿಗೆ 248 ರನ್‌ ಗಳಿಸಿದೆ. ಕೆಳ ಸರದಿಯ ಆಟಗಾರ ಸೂರ್ಯಾಂಶ್‌ ಶೆಡ್ಜೆ 99 ರನ್‌ ಮಾಡಿ ತಂಡಕ್ಕೆ ಆಸರೆಯಾದರು. ಬಿರುಸಿನ ಆಟಕ್ಕಿಳಿದ ಶೆಡ್ಜೆ 93 ಎಸೆತಗಳನ್ನೆದುರಿಸಿ 10 ಬೌಂಡರಿ, 4 ಸಿಕ್ಸರ್‌ ಸಿಡಿಸಿದರು. ಆದರೆ ಒಂದೇ ರನ್ನಿನಿಂದ ಶತಕ ವಂಚಿತರಾಗಬೇಕಾಯಿತು.

ನಾಯಕ ಅಜಿಂಕ್ಯ ರಹಾನೆ 35 ರನ್‌ ಹೊಡೆದರು. 38 ರನ್‌ ಮಾಡಿರುವ ಶಮ್ಸ್‌ ಮುಲಾನಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಒದ್ದೆ ಅಂಗಳದಿಂದಾಗಿ ದಿನದಾಟ ವಿಳಂಬಗೊಂಡಿತ್ತು.

 

ಟಾಪ್ ನ್ಯೂಸ್

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1

PAK vs ENG: 2021ರ ಬಳಿಕ ತವರಲ್ಲಿ ಟೆಸ್ಟ್‌ ಸರಣಿ ಗೆದ್ದ ಪಾಕ್‌!

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.