ಇಂದಿನಿಂದ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ಸ್‌ :ಕರ್ನಾಟಕಕ್ಕೆ ವಿದರ್ಭ ಸವಾಲು


Team Udayavani, Feb 23, 2024, 7:15 AM IST

ಇಂದಿನಿಂದ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ಸ್‌ :ಕರ್ನಾಟಕಕ್ಕೆ ವಿದರ್ಭ ಸವಾಲು

ನಾಗ್ಪುರ: ಒಂದು ತಿಂಗಳ ಲೀಗ್‌ ಹಣಾಹಣಿಯ ಬಳಿಕ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಸ್ಪರ್ಧೆಗೆ ಸಮಯ ಕೂಡಿಬಂದಿದೆ. ಬಹುತೇಕ ಬಲಿಷ್ಠ ತಂಡಗಳೇ ನಾಕೌಟ್‌ಗೆ ಪ್ರವೇಶ ಪಡೆದಿವೆ. ಇವುಗಳಲ್ಲಿ ಕರ್ನಾಟಕವೂ ಒಂದು. ನಾಗ್ಪುರದಲ್ಲಿ ನಡೆಯುವ ಮುಖಾಮುಖೀಯಲ್ಲಿ ಮಾಯಾಂಕ್‌ ಅಗರ್ವಾಲ್‌ ಪಡೆ ವಿದರ್ಭವನ್ನು ಎದುರಿಸಲಿದೆ.

41 ಬಾರಿಯ ಚಾಂಪಿಯನ್‌ ಮುಂಬಯಿ, ತಮಿಳುನಾಡು, ಬರೋಡ, ಸೌರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಮಧ್ಯ ಪ್ರದೇಶ ಉಳಿದ ತಂಡಗಳು.

ವಿದರ್ಭ ಅಜೇಯ ತಂಡ:

ಕರ್ನಾಟಕದ ಎದುರಾಳಿಯಾಗಿರುವ ವಿದರ್ಭಕ್ಕೆ ಇದು ತವರಿನ ಪಂದ್ಯ. ಗ್ರೂಪ್‌ ವಿಭಾಗದಲ್ಲಿ ಅತ್ಯಧಿಕ 5 ಪಂದ್ಯ ಗೆದ್ದ ಕೇವಲ 2ನೇ ತಂಡವೆಂಬುದು ವಿದರ್ಭದ ಹಿರಿಮೆ. ಇನ್ನೊಂದು ತಂಡ ಮುಂಬಯಿ. ವಿದರ್ಭ “ಎ’ ವಿಭಾಗದ ಟಾಪ್‌ ಟೀಮ್‌. ಒಂದು ಪಂದ್ಯ ಸೋತ ಕರ್ನಾಟಕ “ಸಿ’ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿತ್ತು.

ಫ‌ಯಾಜ್‌ ಫ‌ಜಲ್‌ ಕೊನೆಯ ಲೀಗ್‌ ಪಂದ್ಯದ ಬಳಿಕ ನಿವೃತ್ತಿ ಘೋಷಿಸಿದ್ದು ವಿದರ್ಭಕ್ಕೆ ಎದುರಾದ ದೊಡ್ಡ ಹಿನ್ನಡೆ. ನಾಯಕ ಅಕ್ಷಯ್‌ ವಾಡ್ಕರ್‌ (431 ರನ್‌), ಧ್ರುವ ಶೋರಿ (427 ರನ್‌) ಹಾಗೂ ಕರ್ನಾಟಕದ ಮಾಜಿ ಆಟಗಾರ ಕರುಣ್‌ ನಾಯರ್‌ (391 ರನ್‌) ವಿದರ್ಭದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಆದಿತ್ಯ ಸರ್ವಟೆ, ಆದಿತ್ಯ ಠಾಕರೆ ತಲಾ 30 ವಿಕೆಟ್‌ ಉಡಾಯಿಸಿ ಅಪಾಯಕಾರಿಗಳಾಗಿ ಗೋಚರಿಸಿದ್ದಾರೆ.

ಕಾಡಲಿದೆ ಪಡಿಕ್ಕಲ್‌ ಗೈರು :

ಕರ್ನಾಟಕಕ್ಕೆ ದೇವದತ್ತ ಪಡಿಕ್ಕಲ್‌ ಗೈರು ಖಂಡಿತ ಕಾಡಲಿದೆ. ಅವರು ಭಾರತದ ಟೆಸ್ಟ್‌ ತಂಡದಲ್ಲಿದ್ದಾರೆ. ನಾಲ್ಕೇ ಪಂದ್ಯಗಳಲ್ಲಿ 556 ರನ್‌ ಪೇರಿಸಿದ ಹೆಗ್ಗಳಿಕೆ ಪಡಿಕ್ಕಲ್‌ ಅವರದ್ದಾಗಿದೆ. ಸರಾಸರಿ 92.66. ಹಿರಿಯ ಬ್ಯಾಟರ್‌ ಮನೀಷ್‌ ಪಾಂಡೆ (464 ರನ್‌), ಶರತ್‌ ಶ್ರೀನಿವಾಸ್‌ (429 ರನ್‌) ಕರ್ನಾಟಕದ ಟಾಪ್‌-2 ಬ್ಯಾಟರ್‌ಗಳಾಗಿದ್ದಾರೆ.

ನಾಯಕ ಮಾಯಾಂಕ್‌ ಅಗರ್ವಾಲ್‌, ಇವರ ಆರಂಭಿಕ ಜತೆಗಾರ ಆರ್‌. ಸಮರ್ಥ್, ನಿಕಿನ್‌ ಜೋಸ್‌ ಸ್ಥಿರವಾದ ಬ್ಯಾಟಿಂಗ್‌ ಪ್ರದರ್ಶಿಸಬೇಕಾದ ಅಗತ್ಯವಿದೆ.

ಕ್ವಾರ್ಟರ್‌ ಫೈನಲ್ಸ್‌ :

  1. ವಿದರ್ಭ-ಕರ್ನಾಟಕ (ನಾಗ್ಪುರ)
  2. ಮುಂಬಯಿ-ಬರೋಡ (ಮುಂಬಯಿ)
  3. ತಮಿಳುನಾಡು-ಸೌರಾಷ್ಟ್ರ (ಕೊಯಮತ್ತೂರು)
  4. ಮಧ್ಯ ಪ್ರದೇಶ-ಆಂಧ್ರ ಪ್ರದೇಶ (ಇಂದೋರ್‌)

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.