![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Sep 18, 2024, 5:47 AM IST
ಬೆಂಗಳೂರು: 2024-25ನೇ ರಣಜಿ ಟ್ರೋಫಿ ಆವೃತ್ತಿಗಾಗಿ ಕರ್ನಾಟಕ ರಾಜ್ಯ ಸಂಭಾವ್ಯ ತಂಡ ಪ್ರಕಟವಾಗಿದ್ದು, ಇದರಲ್ಲಿ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೂಡ ಕಾಣಿಸಿಕೊಂಡಿದ್ದಾರೆ.
ಇದೇ ತಂಡದಲ್ಲಿ ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ವೈಶಾಕ್ ವಿಜಯ್ ಕುಮಾರ್, ಶ್ರೇಯಸ್ ಗೋಪಾಲ್, ಶುಭಂಗ್ ಹೆಗ್ಡೆ, ಚೇತನ್ ಎಲ್.ಆರ್., ಅಭಿನವ್ ಮನೋಹರ್, ಮೊಹ್ಸಿನ್ ಖಾನ್, ಅಭಿಲಾಷ್ ಶೆಟ್ಟಿ ಮತ್ತಿತರರು ಇದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.