Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌


Team Udayavani, Oct 25, 2024, 10:17 AM IST

8

ರಾವಲ್ಪಿಂಡಿ: ಸಜಿದ್‌ ಖಾನ್‌ ಅವರ ದಾಳಿಗೆ ಕುಸಿದ ಇಂಗ್ಲೆಂಡ್‌ ತಂಡವು ಪಾಕ್‌ನ ವಿರುದ್ಧದ ಮೂರನೇ ಟೆಸ್ಟ್‌ನ ಮೊದಲ ದಿನ 267 ರನ್‌ ಗಳಿಸಿ ಆಲೌಟಾಯಿತು. ಇದಕ್ಕುತ್ತರವಾಗಿ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ಥಾನ ತಂಡವು ದಿನದಾಟದ ಅಂತ್ಯಕ್ಕೆ ಮೂರು ವಿಕೆಟ್‌ ಕಳೆದುಕೊಂಡಿದ್ದು 73 ರನ್‌ ಗಳಿಸಿದೆ.

ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಎಚ್ಚರಿಕೆಯ ಆಟವಾಡಿತು. ಜಾಕ್‌ ಕ್ರಾಲಿ ಮತ್ತು ಬೆನ್‌ ಡಕೆಟ್‌ ತಾಳ್ಮೆಯ ಆಟ ಆಡಿ ಮೊದಲ ವಿಕೆಟಿಗೆ 56 ರನ್‌ ಪೇರಿಸಿದರು. ಈ ಜೋಡಿ ಮುರಿದ ಬಳಿಕ ತಂಡ ಕುಸಿಯತೊಡಗಿತು.

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್‌ 267 (ಡಕೆಟ್‌ 52, ಜಮೀ ಸ್ಮಿತ್‌ 89, ಗಸ್‌ ಅಟ್ಕಿನ್ಸನ್‌ 39, ಸಜಿದ್‌ ಖಾನ್‌ 128 ರನ್ನಿಗೆ 6, ನೋಮನ್‌ ಅಲಿ 88ಕ್ಕೆ 3); ಪಾಕಿಸ್ಥಾನ 3 ವಿಕೆಟಿಗೆ 73.

ಟಾಪ್ ನ್ಯೂಸ್

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

ಸತೀಶ ಜಾರಕಿಹೊಳಿ

Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ

6

Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

4-games

Shootout: ಜರ್ಮನಿಗೆ ಹಾಕಿ ಟೆಸ್ಟ್‌ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

16

Sagara: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು

ಸತೀಶ ಜಾರಕಿಹೊಳಿ

Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.