RCB ;ಬೇಕಾಗಿದ್ದಾರೆ ಬೌಲರ್ಗಳು: ಸಿರಾಜ್ಗೆ ಸೂಕ್ತ ಬೆಂಬಲದ ಅಗತ್ಯ
ಆರ್ಸಿಬಿ ಬೌಲಿಂಗ್ ದೌರ್ಬಲ್ಯ ಎದ್ದು ಕಾಣುತ್ತದೆ...
Team Udayavani, Dec 19, 2023, 6:41 AM IST
ಬೆಂಗಳೂರು: ಮೊಹ ಮ್ಮದ್ ಸಿರಾಜ್ಗೆ ಸೂಕ್ತ ಬೆಂಬಲ ನೀಡಬಲ್ಲ ಬೌಲರ್ಗಳ ಅಗತ್ಯ ತಂಡಕ್ಕಿದೆ ಎಂಬುದಾಗಿ ಆರ್ಸಿಬಿ ಡೈರೆಕ್ಟರ್ ಆಫ್ ಕ್ರಿಕೆಟ್ ಮೋ ಬೊಬಾಟ್ ಹೇಳಿದ್ದಾರೆ.
ಆರ್ಸಿಬಿ 17 ಆಟಗಾರರನ್ನು ಉಳಿಸಿಕೊಂಡಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ನಾಯಕ ಫಾ ಡು ಪ್ಲೆಸಿಸ್, ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಇವರಲ್ಲಿ ಪ್ರಮುಖರು. ಆಸ್ಟ್ರೇಲಿಯದ ಆಲ್ರೌಂಡರ್ ಕ್ಯಾಮರಾನ್ ಗ್ರೀನ್ ಅವರನ್ನು 17.5 ಕೋಟಿ ರೂ.ಗೆ ಮುಂಬೈಯಿಂದ ಟ್ರೇಡ್ ಮಾಡಿಕೊಂಡಿದೆ. 11 ಆಟಗಾರರನ್ನು ಬಿಡುಗಡೆ ಮಾಡಿದೆ. ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹೇಝಲ್ವುಡ್ ಈ ಯಾದಿಯಲ್ಲಿದ್ದಾರೆ. ಇದನ್ನು ಕಂಡಾಗ ಆರ್ಸಿಬಿ ಬೌಲಿಂಗ್ ದೌರ್ಬಲ್ಯ ಎದ್ದು ಕಾಣುತ್ತದೆ.
“ಸ್ಟಾರ್ ಆಟಗಾರರನ್ನು ಉಳಿಸಿ ಕೊಂಡ ಕಾರಣ ನಮ್ಮದು ಅತ್ಯಂತ ಬಲಿಷ್ಠವಾದ ಅಗ್ರ ಕ್ರಮಾಂಕವಾಗಿದೆ. ಗ್ರೀನ್ ಆಗಮನದಿಂದ ಮಧ್ಯಮ ಕ್ರಮಾಂಕಕ್ಕೆ ಬಲ ಬಂದಿದೆ. ಬೌಲಿಂಗ್ ಬಗ್ಗೆ ಹೇಳುವುದಾದರೆ, ಸಿರಾಜ್ ನಮ್ಮ ಪ್ರಮುಖ ಬೌಲರ್. ಇವರಿಗೆ ಸೂಕ್ತ ಬೆಂಬಲ ನೀಡಬಲ್ಲ ಬೌಲರ್ಗಳ ಅಗತ್ಯ ನಮಗಿದೆ. ಒಟ್ಟಾರೆ ನಮ್ಮದು ಸುದೀರ್ಘಾವಧಿಯ ಯೋಜನೆ ಆಗಬೇಕಿದೆ’ ಎಂಬುದಾಗಿ ಬೊಬಾಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.