![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 12, 2022, 5:06 PM IST
ಬೆಂಗಳೂರು: ವಿರಾಟ್ ಕೊಹ್ಲಿ ಬಳಿಕ ಆರ್ ಸಿಬಿ ತಂಡಕ್ಕೆ ನಾಯಕ ಯಾರಾಗ್ತಾರೆ ಎನ್ನುವುದು ಆರ್ ಸಿಬಿ ಅಭಿಮಾನಿಗಳಿಗೆ ಕಾಡುತ್ತಿದ್ದ ಕುತೂಹಲವಾಗಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಈ ಬಾರಿ ಆರ್ ಸಿಬಿ ತಂಡಕ್ಕೆ ಆಯ್ಕೆಯಾದ ದ.ಆಫ್ರಿಕಾದ ಮಾಜಿ ನಾಯಕ, ಸ್ಫೋಟಕ ಆಟಗಾರ ಪಾಫ್ ಡು ಪ್ಲೆಸೆಸ್ ನನ್ನು ಆರ್ ಸಿಬಿ ತನ್ನ ನೂತನ ಕ್ಯಾಪ್ಟನ್ ನ್ನಾಗಿ ಆಯ್ಕೆ ಮಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆರ್ ಸಿಬಿ ಮಾಹಿತಿಯನ್ನು ಖಚಿತಪಡಿಸಿದೆ.
ಈ ಮೊದಲು ಗ್ಲೆನ್ ಮ್ಯಾಕ್ಸ್ ವೆಲ್ , ದಿನೇಶ್ ಕಾರ್ತಿಕ್ ಹೆಸರು ಕ್ಯಾಪ್ಟನ್ ಲಿಸ್ಟ್ ನಲ್ಲಿ ಕೇಳಿ ಬಂದಿತ್ತು. ಆದರೆ ಇಂದು ನಡೆದ ಆರ್ ಸಿಬಿಯ 12th ಆರ್ಮಿ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ತಂಡದ ಹೊಸ ಕಪ್ತಾನನ ಹೆಸರನ್ನು ರಿವೀಲ್ ಮಾಡಲಾಗಿದೆ.
ಇನ್ನು ಇಷ್ಟು ವರ್ಷ ಆಟಗಾರನಾಗಿ ತಂಡದಲ್ಲಿದ್ದ ಎಬಿ ಡಿವಿಲಿಯರ್ಸ್, ಈ ಸಲಿ ಮೆಂಟರ್ ಆಗಿ ತಂಡದ ಜತೆಯಲ್ಲಿರಲಿದ್ದಾರೆ. ಚೆನ್ನೈ ತಂಡದಲ್ಲಿ ಬೆನ್ನುಲುಬು ಆಟಗಾರನಾಗಿ ಮಿಂಚಿದ ಅನುಭವಿ ಪಾಫ್ ಕಪ್ತಾನನಾಗಿ ಕಪ್ ಗೆಲ್ಲಲಿ ಎಂಬುದು ಆರ್ ಸಿಬಿ ಅಭಿಮಾನಿಗಳ ಆಶಯವಾಗಿದೆ.
ಮಾರ್ಚ್ 26 ರಿಂದ ಐಪಿಎಲ್ ಸೀಸನ್ 15 ಶುರುವಾಗಲಿದೆ. ಈ ಬಾರಿ ಅಹಮದಬಾದ್ ಹಾಗೂ ಗುಜರಾತ್ ಎರಡು ಹೊಸ ತಂಡಗಳೊಂದಿಗೆ ಒಟ್ಟು 10 ತಂಡಗಳು ಸೆಣಸಾಟ ನಡೆಸಲಿದೆ.
The Leader of the Pride is here!
Captain of RCB, @faf1307! ?#PlayBold #RCBCaptain #RCBUnbox #ForOur12thMan #UnboxTheBold pic.twitter.com/UfmrHBrZcb
— Royal Challengers Bangalore (@RCBTweets) March 12, 2022
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.