David Warner: ನಿವೃತ್ತಿ ವಾಪಸ್‌ ಪಡೆದು ಭಾರತ ವಿರುದ್ಧ ಆಡಲು ಸಿದ್ಧ: ವಾರ್ನರ್‌


Team Udayavani, Oct 23, 2024, 6:19 AM IST

Ready to come out of retirement and play against India: Warner

ಮೆಲ್ಬರ್ನ್: ಅಗತ್ಯ ಬಿದ್ದರೆ ನಿವೃತ್ತಿ ವಾಪಸ್‌ ಪಡೆದು ಭಾರತ ವಿರುದ್ಧದ ವರ್ಷಾಂತ್ಯದ ಟೆಸ್ಟ್‌ ಸರಣಿಯಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿಯಲು ಸಿದ್ಧ ಎಂದು ಆಸ್ಟ್ರೇಲಿಯದ ಬ್ಯಾಟರ್‌ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಕಳೆದ ವರ್ಷದ ಜನವರಿಯಲ್ಲಿ ಡೇವಿಡ್‌ ವಾರ್ನರ್‌ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಆ ಬಳಿಕ ಉಸ್ಮಾನ್‌ ಖ್ವಾಜಾ ಜತೆಗೆ ಆರಂಭಿಕನಾಗಿ ಆಡುತ್ತಿದ್ದ ಸ್ಟೀವ್‌ ಸ್ಮಿತ್‌ ಕೂಡ 4ನೇ ಕ್ರಮಾಂಕಕ್ಕೆ ಮರಳಿದ್ದಾರೆ. ಹೀಗಾಗಿ ಆಸೀಸ್‌ ಟೆಸ್ಟ್‌ ತಂಡದಲ್ಲಿ ಆರಂಭಿಕ ಸ್ಥಾನವೊಂದು ಖಾಲಿ ಇದೆ. ಇದೇ ವಿಚಾರವಾಗಿ ವಾರ್ನರ್‌ ನಿವೃತ್ತಿ ವಾಪಸ್‌ ಪಡೆಯುವ ಬಗ್ಗೆ ಮಾತನಾಡಿದ್ದಾರೆ.

 

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

Did Babita incite the protest: Sakshi Malik accused

Wrestling: ಪ್ರತಿಭಟನೆಗೆ ಉತ್ತೇಜಿಸಿದ್ದೇ  ಬಬಿತಾ: ಸಾಕ್ಷಿ ಮಲಿಕ್‌ ಆರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.