ಗಾಯಾಳುಗಳ ಸಂಖ್ಯೆ ಏರಲು ಕಾರ್ಯೋತ್ತಡವೇ ಕಾರಣ!


Team Udayavani, Jan 17, 2021, 9:59 AM IST

ಗಾಯಾಳುಗಳ ಸಂಖ್ಯೆ ಏರಲು ಕಾರ್ಯೋತ್ತಡವೇ ಕಾರಣ!

ಬ್ರಿಸ್ಬೇನ್: ಸದ್ಯ ಆಸ್ಟ್ರೇಲಿಯ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಗಾಯಾಳುಗಳ ಸಂಖ್ಯೆ 11ಕ್ಕೇರಿದೆ. ಇದು ಹಿಂದಿನ ಯಾವುದೇ ವಿದೇಶಿ ಅಥವಾ ಸ್ವದೇಶಿ ಸರಣಿಗಳಲ್ಲೇ ಅತಿ ಗರಿಷ್ಠ ! ವಿಶೇಷವೆಂದರೆ ಟೆಸ್ಟ್‌ ತಂಡದ ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ಪ್ರಮುಖ ಬ್ಯಾಟ್ಸ್‌ಮನ್‌ ಚೇತೇಶ್ವರ ಪೂಜಾರ ಮಾತ್ರ ನಾಲ್ಕೂ ಟೆಸ್ಟ್‌ನ 11ರ ಬಳಗದಲ್ಲಿ ಬದಲಾಗದ ಆಟಗಾರರು!

ಇದಕ್ಕೆ ಕಾರಣಗಳು ಹಲವಾರಿವೆ. ಮುಖ್ಯವಾಗಿ ಆಟಗಾರರಿಗಿರುವ ಕಾರ್ಯದೊತ್ತಡವನ್ನು ನಿಭಾಯಿಸಲು ವಿಫ‌ಲವಾಗಿರುವುದು, ತಂಡದ ಆಟಗಾರರನ್ನು ಆವರ್ತನ ಪದ್ಧತಿಯಂತೆ ಬದಲಾಯಿಸದೇ ಇರುವುದು, ಕೊರೊನಾ ಸಮಯದಲ್ಲಿನ ದೀರ್ಘ‌ ವಿಶ್ರಾಂತಿ… ಇವೆಲ್ಲ ಗಾಯಗೊಳ್ಳಲು ಮುಖ್ಯ ಕಾರಣ. ಆಟಗಾರರನ್ನು ಆವರ್ತನ ಪದ್ಧತಿಯಂತೆ ಬದಲಾಯಿಸಿದರೆ ಅವರ ಮೇಲಿನ ಕಾರ್ಯದೊತ್ತಡವನ್ನು ತಪ್ಪಿಸಬಹುದು.

ಇದನ್ನೂ ಓದಿ:ಬ್ರಿಸ್ಬೇನ್ ಟೆಸ್ಟ್: ನಾಲ್ಕು ವಿಕೆಟ್ ಕಳೆದುಕೊಂಡ ಭಾರತ, ಪಂತ್- ಮಯಾಂಕ್ ಮೇಲಿದೆ ಒತ್ತಡ

ದೀರ್ಘ‌ ವಿಶ್ರಾಂತಿಯಿಂದ ಹೊರ ಬಂದ ತಂಡದ ಪ್ರಮುಖ ವೇಗಿ ಜಸ್ಪ್ರೀತ್‌ ಬುಮ್ರಾ, ಐಪಿಎಲ್ಲೂ ಸೇರಿ ಇದುವರೆಗೆ 205 ಓವರ್‌ ಗಳನ್ನು ಎಸೆದಿದ್ದಾರೆ. ಇದನ್ನು ಹೊರತುಪಡಿಸಿ ನೆಟ್‌ನಲ್ಲೂ ಅವರ ಬೌಲಿಂಗ್‌, ವ್ಯಾಯಾಮ ಎಂದಿನಂತೆ ಇದ್ದೇ ಇರುತ್ತದೆ! ಇದನ್ನು ಸಹಿಸಿಕೊಳ್ಳುವ ಶಕ್ತಿ ದೇಹ ಕ್ಕಿರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ಇನ್ನೊಂದು ಸಮಸ್ಯೆಯೆಂದರೆ ಆಸ್ಟ್ರೇಲಿಯದ ಕ್ರಿಕೆಟ್‌ ಅಂಕಣದ 30 ಗಜದ ಹೊರ ಭಾಗದಲ್ಲಿ ಮರಳು ಸ್ವಲ್ಪ ಜಾಸ್ತಿಯಿದೆ. ಇದು ಆಟಗಾರರನ್ನು ಗಾಯಗೊಳಿ ಸುತ್ತಿದೆ. ಹಾಗೆಯೇ ಕೊರೊನಾ ವೇಳೆ ಎಷ್ಟೇ ತರಬೇತಿ ಪಡೆದಿದ್ದರೂ, ಸ್ಪರ್ಧಾತ್ಮಕ ಕ್ರಿಕೆಟ್‌ನ ಒತ್ತಡಕ್ಕೆ ಅವು ಸಾಕಾಗುವುದಿಲ್ಲ. ಈ ಎಲ್ಲ ಅಂಶ ಗಳನ್ನು ಪರಿಗಣಿಸಬೇಕು ಎಂದು ಶ್ರೀನಿವಾಸನ್‌, ಮೈಕೆಲ್‌ ಹಾರ್ಡಿಂಗ್‌ ರಂತಹ ತಜ್ಞರು ಹೇಳಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.