Retirement; ಮೌನ ಮುರಿದ ಸ್ಟೀವನ್‌ ಸ್ಮಿತ್‌


Team Udayavani, Dec 8, 2023, 6:00 AM IST

1-sadasds

ಸಿಡ್ನಿ: ಸ್ಟೀವನ್‌ ಸ್ಮಿತ್‌ ಅವರು ತನ್ನ ತಂಡಸದಸ್ಯ ಡೇವಿಡ್‌ ವಾರ್ನರ್‌ ಅವರಂತೆ ನಿವೃತ್ತಿಯಾಗುವ ಯೋಜನೆ ಹಾಕಿಕೊಂಡಿಲ್ಲ. ಅವರು ಕ್ರೀಡಾಬಾಳ್ವೆಯಲ್ಲಿ ಇನ್ನಷ್ಟು ಸಾಧನೆ ಮಾಡಲು ಆಲೋಚಿಸುತ್ತಿದ್ದಾರೆ ಎಂದು ಸ್ಮಿತ್‌ ಅವರ ದೀರ್ಘ‌ ಕಾಲದ ಮ್ಯಾನೇಜರ್‌ ವಾರೆನ್‌ ಕ್ರೆಗ್‌ ಹೇಳಿದ್ದಾರೆ.

ಪ್ರವಾಸಿ ಪಾಕಿಸ್ಥಾನ ವಿರುದ್ಧದ ಮೂರನೇ ಟೆಸ್ಟ್‌ ಬಳಿಕ ಸಿಡ್ನಿಯಲ್ಲಿ ನಿವೃತ್ತಿ ಪ್ರಕಟಿಸುವ ಬಯಕೆಯನ್ನು ಡೇವಿಡ್‌ ವಾರ್ನರ್‌ ವ್ಯಕ್ತಪಡಿಸಿದ್ದರು. ಆದರೆ ಸದ್ಯದ ಸ್ಥಿತಿಯಲ್ಲಿ ಅವರು ನಿವೃತ್ತಿಯ ಬಗ್ಗೆ ಆಲೋಚನೆ ಮಾಡು ತ್ತಿಲ್ಲ. ಕ್ರಿಕೆಟ್‌ನಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಅವರಲ್ಲಿದೆ. ಹಾಗಾಗಿ ಕ್ರಿಕೆಟ್‌ ಕಡೆಗೆ ಅವರು ಗಮನ ಹರಿಸಲಿದ್ದಾರೆ ಎಂದು ಕ್ರೆಗ್‌ ಹೇಳಿದ್ದಾರೆ.

34ರ ಹರೆಯದ ಸ್ಮಿತ್‌ ಅವರು 102 ಟೆಸ್ಟ್‌ ಆಡಿದ್ದು 9,320 ರನ್‌ ಗಳಿಸಿದ್ದಾರೆ. 58.61 ಸರಾಸರಿಯಲ್ಲಿ ರನ್‌ ಬಾರಿಸಿರುವ ಅವುರ 32 ಶತಕ ಹೊಡೆದಿದ್ದಾರೆ. ಆದರೆ ಈ ಋತುವಿನಲ್ಲಿ ಅವರು ದೊಡ್ಡ ಮೊತ್ತ ಗಳಿಸಲು ಒದ್ದಾಡುತ್ತಿದ್ದಾರೆ.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.