![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
Retirement; ಮೌನ ಮುರಿದ ಸ್ಟೀವನ್ ಸ್ಮಿತ್
Team Udayavani, Dec 8, 2023, 6:00 AM IST
![1-sadasds](https://www.udayavani.com/wp-content/uploads/2023/12/1-sadasds-620x342.jpg)
ಸಿಡ್ನಿ: ಸ್ಟೀವನ್ ಸ್ಮಿತ್ ಅವರು ತನ್ನ ತಂಡಸದಸ್ಯ ಡೇವಿಡ್ ವಾರ್ನರ್ ಅವರಂತೆ ನಿವೃತ್ತಿಯಾಗುವ ಯೋಜನೆ ಹಾಕಿಕೊಂಡಿಲ್ಲ. ಅವರು ಕ್ರೀಡಾಬಾಳ್ವೆಯಲ್ಲಿ ಇನ್ನಷ್ಟು ಸಾಧನೆ ಮಾಡಲು ಆಲೋಚಿಸುತ್ತಿದ್ದಾರೆ ಎಂದು ಸ್ಮಿತ್ ಅವರ ದೀರ್ಘ ಕಾಲದ ಮ್ಯಾನೇಜರ್ ವಾರೆನ್ ಕ್ರೆಗ್ ಹೇಳಿದ್ದಾರೆ.
ಪ್ರವಾಸಿ ಪಾಕಿಸ್ಥಾನ ವಿರುದ್ಧದ ಮೂರನೇ ಟೆಸ್ಟ್ ಬಳಿಕ ಸಿಡ್ನಿಯಲ್ಲಿ ನಿವೃತ್ತಿ ಪ್ರಕಟಿಸುವ ಬಯಕೆಯನ್ನು ಡೇವಿಡ್ ವಾರ್ನರ್ ವ್ಯಕ್ತಪಡಿಸಿದ್ದರು. ಆದರೆ ಸದ್ಯದ ಸ್ಥಿತಿಯಲ್ಲಿ ಅವರು ನಿವೃತ್ತಿಯ ಬಗ್ಗೆ ಆಲೋಚನೆ ಮಾಡು ತ್ತಿಲ್ಲ. ಕ್ರಿಕೆಟ್ನಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಅವರಲ್ಲಿದೆ. ಹಾಗಾಗಿ ಕ್ರಿಕೆಟ್ ಕಡೆಗೆ ಅವರು ಗಮನ ಹರಿಸಲಿದ್ದಾರೆ ಎಂದು ಕ್ರೆಗ್ ಹೇಳಿದ್ದಾರೆ.
34ರ ಹರೆಯದ ಸ್ಮಿತ್ ಅವರು 102 ಟೆಸ್ಟ್ ಆಡಿದ್ದು 9,320 ರನ್ ಗಳಿಸಿದ್ದಾರೆ. 58.61 ಸರಾಸರಿಯಲ್ಲಿ ರನ್ ಬಾರಿಸಿರುವ ಅವುರ 32 ಶತಕ ಹೊಡೆದಿದ್ದಾರೆ. ಆದರೆ ಈ ಋತುವಿನಲ್ಲಿ ಅವರು ದೊಡ್ಡ ಮೊತ್ತ ಗಳಿಸಲು ಒದ್ದಾಡುತ್ತಿದ್ದಾರೆ.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.