“ಇದು ಆರಂಭವಷ್ಟೇ..”: ಶ್ರೇಯಸ್ ಅಯ್ಯರ್ ಗೆ ಶುಭ ಕೋರಿದ ರಿಕಿ ಪಾಂಟಿಂಗ್
Team Udayavani, Nov 25, 2021, 2:51 PM IST
ಕಾನ್ಪುರ: ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಯುವ ಆಟಗಾರ ಶ್ರೇಯಸ್ ಅಯ್ಯರ್ ಪದಾರ್ಪಣೆ ಮಾಡಿದರು. ಭಾರತ ಏಕದಿನ ಮತ್ತು ಟಿ20 ತಂಡದ ಭಾಗವಾಗಿರುವ ಅಯ್ಯರ್ ಇಂದು ಟೆಸ್ಟ್ ಕ್ರಿಕೆಟ್ ಗೆ ಕಾಲಿರಿಸಿದರು.
ಕಾನ್ಪುರ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಇಂದು ದಿಗ್ಗಜ ಕ್ರಿಕೆಟರ್ ಸುನೀಲ್ ಗಾವಸ್ಕರ್ ಅವರು ಶ್ರೇಯಸ್ ಅಯ್ಯರ್ ಗೆ ಕ್ಯಾಪ್ ನೀಡಿದರು. ವಿರಾಟ್ ಕೊಹ್ಲಿ ಮೊದಲ ಪಂದ್ಯಕ್ಕೆ ಅಲಭ್ಯರಾದ ಕಾರಣ ಶ್ರೇಯಸ್ ಅಯ್ಯರ್ ಗೆ ಆಡುವ ಅವಕಾಶ ಲಭಿಸಿದೆ.
ಅಯ್ಯರ್ ಟೆಸ್ಟ್ ಪದಾರ್ಪಣೆ ಕುರಿತು ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ. ಐಪಿಎಲ್ ನಲ್ಲಿ ಶ್ರೇಯಸ್ ಅಯ್ಯರ್ ಪ್ರತಿನಿಧಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಚ್ ಆಗಿರುವ ರಿಕಿ ಪಾಂಟಿಂಗ್ ಟ್ವೀಟ್ ಮಾಡಿ ಅಯ್ಯರ್ ಗೆ ಶುಭ ಕೋರಿದ್ದಾರೆ.
ಇದನ್ನೂ ಓದಿ:ಆರ್ ಸಿಬಿ, ಸಿಎಸ್ ಕೆ ರಿಟೆನ್ಶನ್ ಆಟಗಾರರ ಪಟ್ಟಿ ಸಿದ್ದ: ಪಾಂಡ್ಯ ಬ್ರದರ್ಸ್ ಕೈಬಿಟ್ಟ ಮುಂಬೈ
“ಕಳೆದ ಕೆಲವು ವರ್ಷಗಳಿಂದ ನೀಮ್ಮ ಕೆಲಸಗಳನ್ನು ನೋಡಿದ್ದೇನೆ, ಈ ಗೌರವಕ್ಕೆ ಅರ್ಹವಾಗಿದ್ದೀರಿ ಮತ್ತು ಇದು ನಿಮ್ಮ ಪ್ರಾರಂಭ ಮಾತ್ರ. ನಿಮ್ಮ ಬಗ್ಗೆ ಹೆಮ್ಮೆಯಿದೆ ಶ್ರೇಯಸ್ ಅಯ್ಯರ್,” ಬಿಸಿಸಿಐ ವೀಡಿಯೊವನ್ನು ಉಲ್ಲೇಖಿಸಿ ಪಾಂಟಿಂಗ್ ಟ್ವೀಟ್ ಮಾಡಿದ್ದಾರೆ.
Having seen all the work you’ve put in over the last few years, very well deserved and only the beginning for you mate. Proud of you @ShreyasIyer15. https://t.co/Tnb3xZNXhX
— Ricky Ponting AO (@RickyPonting) November 25, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.