Rishabh Pant; ಎರಡು ತಿಂಗಳು ಹಲ್ಲುಜ್ಜಲೂ ಆಗಿಲ್ಲ…
Team Udayavani, May 28, 2024, 11:06 PM IST
ಹೊಸದಿಲ್ಲಿ: ಎರಡು ವರ್ಷಗಳ ಹಿಂದೆ ಸಂಭವಿಸಿದ ಭೀಕರ ಅಪಘಾತಕ್ಕೆ ಒಳಗಾದ ಅನಂತರ 2 ತಿಂಗಳವರೆಗೆ ನನಗೆ ಹಲ್ಲುಜ್ಜಲೂ ಆಗುತ್ತಿರಲಿಲ್ಲ ಎಂದು ರಿಷಭ್ ಪಂತ್ ಹೇಳಿಕೊಂಡಿದ್ದಾರೆ. 2022ರ ಡಿಸೆಂಬರ್ನಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿದ್ದ ಪಂತ್, ಬದುಕುಳಿದಿದ್ದೇ ಪವಾಡವಾಗಿತ್ತು. ಆ ಬಗ್ಗೆ ಶಿಖರ್ ಧವನ್ ಅವರಿಗೆ ನೀಡಿದ್ದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.
ಆ ಸಂದರ್ಭದಲ್ಲಿ ಅಸಾಧ್ಯ ನೋವಾಗುತ್ತಿತ್ತು. ಬದುಕುಳಿಯುವ ಬಗ್ಗೆ ನಂಬಿಕೆಯೇ ಇರಲಿಲ್ಲ. ನಾನು ವೀಲ್ಚೇರ್ನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗಲು ಹೆದರುತ್ತಿದ್ದೆ. ಅಂತಹ ಸ್ಥಿತಿಯಲ್ಲಿ ನನಗೆ ಜನರನ್ನು ಎದುರಿಸುವ ಧೈರ್ಯ ಇರಲಿಲ್ಲ ಎಂದು ಪಂತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.