ರಿಷಭ್‌ ಪಂತ್‌ ಗೈರು ಭಾರತವನ್ನು ಕಾಡಲಿದೆ: ಇಯಾನ್‌ ಚಾಪೆಲ್‌


Team Udayavani, Jan 29, 2023, 10:01 PM IST

ರಿಷಭ್‌ ಪಂತ್‌ ಗೈರು ಭಾರತವನ್ನು ಕಾಡಲಿದೆ: ಇಯಾನ್‌ ಚಾಪೆಲ್‌

ನವದೆಹಲಿ: ಮುಂಬರುವ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಗೈರು ಭಾರತವನ್ನು ಖಂಡಿತವಾಗಿಯೂ ಕಾಡಲಿದೆ ಎಂಬುದಾಗಿ ಕಾಂಗರೂ ನಾಡಿನ ಮಾಜಿ ಆಟಗಾರ ಇಯಾನ್‌ ಚಾಪೆಲ್‌ ಹೇಳಿದ್ದಾರೆ.

ರಿಷಭ್‌ ಪಂತ್‌ ಕೇವಲ ಕೀಪರ್‌ ಮಾತ್ರವಲ್ಲ, ಮಧ್ಯಮ-ಕೆಳ ಕ್ರಮಾಂಕದ ಹಾರ್ಡ್‌ ಹಿಟ್ಟಿಂಗ್‌ ಬ್ಯಾಟರ್‌ ಕೂಡ ಆಗಿದ್ದಾರೆ. ಟೆಸ್ಟ್‌ನಲ್ಲೂ ಬಿರುಸಿನ ಗತಿಯಲ್ಲಿ ರನ್‌ ಪೇರಿಸಬಲ್ಲ ಸಾಮರ್ಥ್ಯ ಅವರಲ್ಲಿದೆ. ಈ ಸ್ಥಾನಕ್ಕೆ ಯಾರೇ ಬಂದರೂ ಅವರಿಗೆ ಪಂತ್‌ ಅವರಂತೆ ಎದುರಾಳಿ ಬೌಲರ್‌ಗಳ ಮೇಲೆ ಪ್ರಭುತ್ವ ಸಾಧಿಸಲು ಸಾಧ್ಯವಿಲ್ಲ ಎಂಬುದಾಗಿ ಚಾಪೆಲ್‌ ಅಭಿಪ್ರಾಯಪಟ್ಟರು.

ಸ್ಪಿನ್ನರ್‌ ನಥನ್‌ ಲಿಯಾನ್‌ ಭಾರತದ ಟ್ರ್ಯಾಕ್‌ಗಳಲ್ಲಿ ಮಿಂಚುವ ಎಲ್ಲ ಸಾಧ್ಯತೆ ಇದೆ. ಆಸ್ಟ್ರೇಲಿಯದ ವೇಗದ ಪಡೆಯೂ ಘಾತಕವಾಗಿದೆ. ಪ್ಯಾಟ್‌ ಕಮಿನ್ಸ್‌, ಜೋಶ್‌ ಹೇಝಲ್‌ವುಡ್‌, ಮಿಚೆಲ್‌ ಸ್ಟಾರ್ಕ್‌ ಅಗ್ರ ಕ್ರಮಾಂಕದ ಮೇಲೆರಗುವ ಎಲ್ಲ ಸಾಧ್ಯತೆ ಇದೆ. ಆಲ್‌ರೌಂಡರ್‌ ಕ್ಯಾಮರಾನ್‌ ಗ್ರೀನ್‌ ಶೀಘ್ರವೇ ಲಯ ಕಂಡುಕೊಳ್ಳುವ ವಿಶ್ವಾಸವಿದೆ.

2004ರ 4 ಪಂದ್ಯಗಳ ಸರಣಿಯಲ್ಲಿ ಗ್ಲೆನ್‌ ಮೆಕ್‌ಗ್ರಾತ್‌, ಜೇಸನ್‌ ಗಿಲೆಸ್ಪಿ ಜೋಡಿ 34 ವಿಕೆಟ್‌ ಕೆಡವಿತ್ತು. ಇದೇ ಸರಣಿಯಲ್ಲಿ ಶೇನ್‌ ವಾರ್ನ್ 14 ವಿಕೆಟ್‌ ಉರುಳಿಸಿದ್ದರು’ ಎಂಬುದಾಗಿ ಚಾಪೆಲ್‌ ಹೇಳಿದರು.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.