Rohit Sharma; ‘ಇನ್ನೂ ಸ್ವಲ್ಪ ಕಾಲ ಏಕದಿನ, ಟೆಸ್ಟ್‌ ಆಡುವೆ’


Team Udayavani, Jul 16, 2024, 6:50 AM IST

Rohit Sharma

ಡಲ್ಲಾಸ್‌ (ಯುಎಸ್‌ಎ): ಟಿ20 ವಿಶ್ವಕಪ್‌ ಗೆದ್ದ ಕೂಡಲೇ ಚುಟುಕು ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ರೋಹಿತ್‌ ಶರ್ಮ, ಟೆಸ್ಟ್‌ ಮತ್ತು ಏಕದಿನ ಕ್ರಿಕೆಟ್‌ ಬಗ್ಗೆ ಯಾವ ನಿರ್ಧಾರಕ್ಕೆ ಬರಬಹುದು ಎಂಬುದನ್ನು ತಿಳಿಯಲು ಎಲ್ಲರೂ ಕಾತರಗೊಂಡಿದ್ದರು. ಇದೀಗ ಸ್ವತಃ ರೋಹಿತ್‌ ಅವರೇ ಈ ಕುತೂಹಲ ನೀಗಿಸಿದ್ದಾರೆ. ಇನ್ನೂ ಸ್ವಲ್ಪ ಕಾಲ ತಾನು ಈ ಎರಡು ಮಾದರಿಗಳಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.

ಡಲ್ಲಾಸ್‌ನಲ್ಲಿ ನಡೆದ “ಕ್ರಿಕೆಟ್‌ ಅಕಾಡೆಮಿ’ ಯೊಂದರ ಉದ್ಘಾಟನೆಯ ವೇಳೆ ಮಾತಾಡಿದ ರೋಹಿತ್‌ ಶರ್ಮ, “ನಾನು ಇನ್ನೂ ಸ್ವಲ್ಪ ಕಾಲ ಕ್ರಿಕೆಟ್‌ ಆಡಬೇಕು. ಹೀಗಾಗಿ ಟೆಸ್ಟ್‌ ಮತ್ತು ಏಕದಿನ ಕ್ರಿಕೆಟ್‌ನಿಂದ ಶೀಘ್ರ ನಿವೃತ್ತಿಯಾಗುವ ಉದ್ದೇಶ ನನಗಿಲ್ಲ’ ಎಂದಿದ್ದಾರೆ. ಇದರ ವೀಡಿಯೋ ಒಂದು ಹರಿದಾಡುತ್ತಿದೆ.

ಗೌತಮ್‌ ಗಂಭೀರ್‌ ಕೋಚ್‌ ಆಗಿ ಬಂದರೆ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಮೊದಲಾದವರ ಸ್ಥಾನಕ್ಕೆ ಸಂಚಕಾರ ಬರಬಹುದು ಎಂಬ ಊಹಾ ಪೋಹ ಹಬ್ಬಿತ್ತು. ಆದರೆ ಕೆಲವು ದಿನಗಳ ಹಿಂದೆ ಬಿಸಿಸಿಐ ಕಾರ್ಯ ದರ್ಶಿ ಜಯ್‌ ಶಾ ಟೀಮ್‌ ಇಂಡಿಯಾ ಕಪ್ತಾನನ ಪರವಾಗಿ ಬ್ಯಾಟ್‌ ಬೀಸಿದ್ದರು. ಮುಂಬರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಮತ್ತು ಈಗ ಸಾಗುತ್ತಿರುವ ಟೆಸ್ಟ್‌ ಚಾಂಪಿಯನ್‌ಶಿಪ್‌ ಆವೃತ್ತಿಯಲ್ಲಿ ರೋಹಿತ್‌ ಶರ್ಮ ಅವರೇ ಭಾರತ ತಂಡದ ನಾಯಕ ರಾಗಿರುತ್ತಾರೆ ಎಂದಿದ್ದರು.

ಟಾಪ್ ನ್ಯೂಸ್

1-census

Report; ಸೆಪ್ಟಂಬರ್‌ನಲ್ಲಿ ನಡೆವ ಜನಗಣತಿ ಜತೆಗೇ ಜಾತಿಗಣತಿ?

Mysuru

Mysuru Dasara: ಅರಮನೆ ತಲುಪಿದ ಗಜಪಡೆ : ಭವ್ಯ ಸ್ವಾಗತ

CM-Siddu

Misappropriation Fund: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Malpe ಮುಂದುವರಿದ ಗಾಳಿ; ಕಡಲಿಗೆ ಇಳಿಯದ ಬೋಟುಗಳು

Malpe ಮುಂದುವರಿದ ಗಾಳಿ; ಕಡಲಿಗೆ ಇಳಿಯದ ಬೋಟುಗಳು

Joshi-vijyebdra

Secret meeting: ಕೇಂದ್ರ ಸಚಿವ ಪ್ರಹ್ಲಾದ ಜೋಶಿ- ವಿಜಯೇಂದ್ರ ಗೌಪ್ಯ ಸಭೆ

Udupi ಗೀತಾರ್ಥ ಚಿಂತನೆ-15; ಭಗವದಿಚ್ಛೆಯೇ ಧರ್ಮಮೂಲ

Udupi ಗೀತಾರ್ಥ ಚಿಂತನೆ-15; ಭಗವದಿಚ್ಛೆಯೇ ಧರ್ಮಮೂಲ

Udupi ಶ್ರೀ ಕೃಷ್ಣಮಠದಲ್ಲಿ ವೈಭವದ ಲಡ್ಡುತ್ಸವ

Udupi ಶ್ರೀ ಕೃಷ್ಣಮಠದಲ್ಲಿ ವೈಭವದ ಲಡ್ಡುತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–2eweee

Test;ಇಂಗ್ಲೆಂಡ್‌ ಎದುರಿನ  ಪಂದ್ಯ: ಲಂಕೆಗೆ ಮ್ಯಾಥ್ಯೂಸ್‌ ಆಸರೆ

1-ssl

Sri Lanka-ನ್ಯೂಜಿಲ್ಯಾಂಡ್‌ ಟೆಸ್ಟ್‌: ಒಂದು ದಿನ ರೆಸ್ಟ್‌

1-aaa

Women’s ‘ಎ’ ಟೆಸ್ಟ್‌ :192ಕ್ಕೆ ಏರಿದ ಆಸೀಸ್‌ ಲೀಡ್‌

1-asdsadasd

T20 Cricket; ಪಾಲ್‌ ವಲ್ತಾಟಿ ಅಮೆರಿಕದಲ್ಲಿ ಕೋಚ್‌

1-asdsasa

Maharaja Trophy: ಟೈ ಟೈ ಟೈ… ಹುಬ್ಬಳ್ಳಿ ಜೈ !

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-census

Report; ಸೆಪ್ಟಂಬರ್‌ನಲ್ಲಿ ನಡೆವ ಜನಗಣತಿ ಜತೆಗೇ ಜಾತಿಗಣತಿ?

BJP 2

Kashmir Elections:ಬಿಜೆಪಿ ಏಕಾಂಗಿ ಸ್ಪರ್ಧೆ, ಶೀಘ್ರ ಅಭ್ಯರ್ಥಿಗಳ ಪಟ್ಟಿ

air india

Training ಇಲ್ಲದ ಪೈಲಟ್‌ ಬಳಕೆ: ಏರ್‌ ಇಂಡಿಯಾಕ್ಕೆ 90 ಲಕ್ಷ ರೂ. ದಂಡ!

1-gb

Norway ಕಾಯ್ದೆ ಸಡಿಲ: 18ನೇ ವಾರಕ್ಕೂ ಗರ್ಭಪಾತಕ್ಕೆ ಸಮ್ಮತಿ

Mysuru

Mysuru Dasara: ಅರಮನೆ ತಲುಪಿದ ಗಜಪಡೆ : ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.