INDvsSL; ನಮ್ಮ ಬ್ಯಾಟಿಂಗ್‌ …. : ಪಂದ್ಯ ಸೋತ ಬಳಿಕ ರೋಹಿತ್‌ ಶರ್ಮಾ ಕಿಡಿ ನುಡಿ


Team Udayavani, Aug 5, 2024, 11:39 AM IST

Rohit Sharma Spoke about middle order batting after Second ODI against Sri Lanka

ಕೊಲೊಂಬೊ: ಶ್ರೀಲಂಕಾ ವಿರುದ್ದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು (Team India) ನೀರಸ ಸೋಲುಕಂಡಿದೆ. ಲೆಗ್‌ ಸ್ಪಿನ್ನರ್‌ ಜೆಫ್ರಿ ವಾಂಡೆರ್ಸೆ (Jeffrey Vandersay) ಜಾಲಕ್ಕೆ ನಲುಗಿದ ಟೀಂ ಇಂಡಿಯಾ ಬ್ಯಾಟರ್‌ ಗಳು ಕೇವಲ 208 ರನ್‌ ಗಳಿಗೆ ಆಲೌಟಾಯಿತು. ಮೊದಲ ಪಂದ್ಯ ಟೈ ಆಗಿದ್ದರೆ, ಎರಡನೇ ಪಂದ್ಯದಲ್ಲಿ ಲಂಕಾ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 240 ರನ್‌ ಗಳಿಸಿದರೆ, ಭಾರತ 208 ರನ್‌ ಮಾತ್ರ ಗಳಿಸಲು ಶಕ್ತವಾಯಿತು. ಮೊದಲ ವಿಕೆಟ್‌ ಗೆ 97 ರನ್‌ ಗಳಿಸಿದ್ದ ಭಾರತ ನಂತರ ಸತತ ವಿಕೆಟ್‌ ಕಳೆದುಕೊಂಡಿತು. ಅದರಲ್ಲೂ 10 ಓವರ್‌ ಗಳ ಅಂತರದಲ್ಲಿ ಭಾರತ ಆರು ವಿಕೆಟ್‌ ಕಳೆದುಕೊಂಡಿತು.

ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್‌ ಶರ್ಮಾ (Rohit Sharma), “ನೀವು ಪಂದ್ಯ ಸೋತಾಗ ಎಲ್ಲವೂ ನಿಮಗೆ ಬೇಸರ ತರಿಸುತ್ತದೆ. ಇದು ಕೇವಲ ಆ ಹತ್ತು ಓವರ ವಿಷಯವಲ್ಲ. ನೀವು ಸ್ಥಿರ ಕ್ರಿಕೆಟ್‌ ಆಡಬೇಕಾಗುತ್ತದೆ, ಆದರೆ ನಾವು ಅದರಲ್ಲಿ ಸೋತೆವು. ಸ್ವಲ್ಪ ಬೇಜಾರಾಗಿದೆ, ಆದರೆ ಇಂತಹ ವಿಷಯಗಳು ನಡೆಯುತ್ತದೆ” ಎಂದರು.

“ನಾವು ಸಾಕಷ್ಟು ಒಳ್ಳೆಯ ಪಂದ್ಯ ಆಡಲಿಲ್ಲ. ನಾವು ಹೇಗೆ ಆಡಿದ್ದೇವೆ ಎಂಬುದರ ಬಗ್ಗೆ ಹೆಚ್ಚು ನೋಡಲು ಬಯಸುವುದಿಲ್ಲ. ಆದರೆ ಮಧ್ಯಮ ಓವರ್‌ ಗಳ ನಮ್ಮ ಬ್ಯಾಟಿಂಗ್ ಬಗ್ಗೆ ಮಾತುಕತೆ ನಡೆಯಲಿದೆ” ಎಂದು ರೋಹಿತ್ ಹೇಳಿದರು.‌

ಇಲ್ಲಿನ ಪಿಚ್‌ ಪರಿಸ್ಥಿತಿಗೆ ಬ್ಯಾಟರ್‌ ಗಳು ಶೀಘ್ರ ಹೊಂದಿಕೊಳ್ಳಬೇಕು ಎಂದು ರೋಹಿತ್‌ ಹೇಳಿದರು.

“ನಿಮ್ಮೆದುರಲ್ಲಿ ಏನಿದೆಯೋ ಅದಕ್ಕೆ ನೀವು ಹೊಂದಿಕೊಳ್ಳಬೇಕು. ಬಲಗೈ-ಎಡಗೈ ಬ್ಯಾಟರ್‌ ಹೊಂದಾಣಿಕೆಯಲ್ಲಿ ಸ್ಟ್ರೈಕ್‌ ರೊಟೇಟ್‌ ಮಾಡುವುದು ಸುಲಭ ಎಂದು ನಾನು ಭಾವಿಸಿದ್ದೆ. ಆದರೆ ಆರು ವಿಕೆಟ್‌ ಪಡೆದ ವಾಂಡರ್ಸೆಗೆ ಕ್ರೆಡಿಟ್‌ ಸಲ್ಲಬೇಕು” ಎಂದು ಟೀಂ ಇಂಡಿಯಾ ನಾಯಕ ಹೇಳಿದರು.

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tennis

US Open;ಅಮೆರಿಕದ ಟೇಲರ್‌ ಫ್ರಿಟ್ಜ್ ಗೆ ಸೋಲು:ಸಿನ್ನರ್‌ ಯುಎಸ್‌ ಚಾಂಪಿಯನ್‌

1-slk

3rd Test: ಶ್ರೀಲಂಕಾಕ್ಕೆ 8 ವಿಕೆಟ್‌ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್‌  ಸರಣಿ

Foot ball

Football; ಭಾರತಕ್ಕೆ ಸೋಲು: ಸಿರಿಯಾಕ್ಕೆ ಪ್ರಶಸ್ತಿ

Pak 2

Pakistan ಆ್ಯತ್ಲೀಟ್‌ಗಳಿಗೆ ಭಾರತೀಯ ರಾಯಭಾರ ಕಚೇರಿಯಿಂದ ವೀಸಾ

1-reee

New Zealand-Afghanistan ಏಕೈಕ ಟೆಸ್ಟ್‌ : ಹೊರ ಮೈದಾನ ಒದ್ದೆ; ನಡೆಯದ ಆಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.