ನ.27ಕ್ಕೆ ಕ್ರಿಕೆಟಿಗ ಜಹೀರ್‌-ಸಾಗರಿಕಾ ಮದುವೆ?


Team Udayavani, Sep 14, 2017, 7:00 AM IST

Sagarika-Ghatge-and-Zaheer-.jpg

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಜಹೀರ್‌ ಖಾನ್‌ ನವೆಂಬರ್‌ನಲ್ಲಿ ಬಾಲಿವುಡ್‌ ನಟಿ ಸಾಗರಿಕಾ ಘಾಟ್ಕೆಅವರನ್ನು ವಿವಾಹವಾಗಲಿದ್ದಾರೆ ಎಂದು ಕೆಲ ಮೂಲಗಳು ಹೇಳಿವೆ. ಆದರೆ ಇದಿನ್ನೂ ಖಚಿತವಾಗಬೇಕಷ್ಟೇ.

ಜಹೀರ್‌ ಮತ್ತು ಸಾಗರಿಕಾ ಕೆಲವು ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿರುವುದು ಜಗಜ್ಜಾಹೀರಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ಇದೀಗ ನ.27ಕ್ಕೆ ವಿವಾಹವಾಗಲು ನಿಶ್ಚಯಿಸಿದ್ದಾರೆಂದು ಮುಂಬೈ ಮೂಲದ ಆಂಗ್ಲ ಪತ್ರಿಕೆ ತಿಳಿಸಿದೆ. ಮುಂಬೈ ಮತ್ತು ಪುಣೆಯಲ್ಲಿ ವಿವಾಹ ಕಾರ್ಯಕ್ರಮ ನೆರವೇರಲಿವೆ. ಕುಟುಂಬದವರು ಮತ್ತು ಸ್ನೇಹಿತರಿಗೆ ಮಾತ್ರ ಆಹ್ವಾನ ಇರುತ್ತದೆ ಎನ್ನಲಾಗಿದೆ.

ಭಾರತ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಆಗಿ ಜಹೀರ್‌ ಖಾನ್‌ ಗಮನ ಸೆಳೆದಿದ್ದಾರೆ. ಭಾರತದ ಅತ್ಯುತ್ತಮ ವೇಗಿಗಳಲ್ಲೊಬ್ಬರೆಂದು ಗುರ್ತಿಸಿಕೊಂಡಿದ್ದಾರೆ. ಸಾಗರಿಕಾ ಘಾಟೆR ಚಕ್‌ ದೇ ಇಂಡಿಯಾ ಸಿನಿಮಾ ಮೂಲಕ ಪ್ರಚಾರಕ್ಕೆ ಬಂದರು. ಅದಕ್ಕೂ ಮುನ್ನ ಅವರು ಭಾರತೀಯ ಹಾಕಿ ತಂಡದಲ್ಲಿ ಆಡಿದ್ದರು. ಮುಂದೆ ಬಾಲಿವುಡ್‌ನ‌ಲ್ಲಿ ಸಾಗರಿಕಾ ಹೆಸರು ಮಾಡಿದರು. ಇದೇ ಕಾರಣಕ್ಕೆ ಜಹೀರ್‌ ನಡುವೆ ಪ್ರೀತಿ ಬೆಳೆಯಿತು.

ಇದು ಬಾಲಿವುಡ್‌ ಮತ್ತು ಕ್ರಿಕೆಟ್‌ನ ಮತ್ತೂಂದು ಸಂಬಂಧವಾಗಿದೆ. ಈಗಾಗಲೇ ಟೈಗರ್‌ ಪಟೌಡಿ-ಶರ್ಮಿಳಾ ಠಾಗೋರ್‌, ಅಜರುದ್ದೀನ್‌-ಸಂಗೀತಾ ಬಿಜಲಾನಿ, ಹರ್ಭಜನ್‌-ಗೀತಾ ಬಸ್ರಾ, ಯುವರಾಜ್‌-ಹೇಜಲ್‌ ಕೀಜ್‌ ಜೋಡಿ ವಿವಾಹವಾಗಿದ್ದಾರೆ. ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡೇಟಿಂಗ್‌ ಮಾಡುತ್ತಿದ್ದಾರೆ. ಈ ಜೋಡಿ ಕೂಡ ಮದುವೆಯಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.