WFI ಚುನಾವಣೆ ಬೆನ್ನಲ್ಲೇ ಕುಸ್ತಿ ತೊರೆಯುವುದಾಗಿ ಹೇಳಿಕೆ ನೀಡಿದ ಸಾಕ್ಷಿ ಮಲಿಕ್…


Team Udayavani, Dec 22, 2023, 8:37 AM IST

WFI ಚುನಾವಣೆ ಬೆನ್ನಲ್ಲೇ ಕುಸ್ತಿ ತೊರೆಯುವುದಾಗಿ ಹೇಳಿಕೆ ನೀಡಿದ ಸಾಕ್ಷಿ ಮಲಿಕ್…

ನವದೆಹಲಿ: ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿ ಕುಸ್ತಿಯನ್ನು ತೊರೆಯುವ ಹೇಳಿಕೆಯನ್ನು ನೀಡಿದ್ದಾರೆ.

ಗುರುವಾರ ನಡೆದ ಕುಸ್ತಿ ಫೆಡರೇಷನ್ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಗುರುವಾರ ನವದೆಹಲಿಯಲ್ಲಿ ನಡೆದ ಬಹುನಿರೀಕ್ಷಿತ WFI ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೋರಾನ್ ಅವರನ್ನು ಸೋಲಿಸಿ ಕುಸ್ತಿ ಫೆಡರೇಷನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಮಾತನಾಡಿದ ಸಾಕ್ಷಿ ಮಲಿಕ್, ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಮತ್ತು ಆಪ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವಾಲಯವು ಕುಸ್ತಿಪಟುಗಳಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಪ್ರದೇಶ ಕುಸ್ತಿ ಫೆಡರೇಶನ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜಯ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಲಗೈ ಬಂಟರಾಗಿದ್ದರು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ ಹೀಗಿದ್ದರೂ ಅವರನ್ನು ಚುನಾವಣೆಗೆ ನಿಲ್ಲಿಸಿದೆ ಎಂದು ಆರೋಪಿಸಿದರು.

ಈ ಕಾರಣಕ್ಕೆ ನಾನು ಕುಸ್ತಿಯನ್ನು ತ್ಯಜಿಸುವುದಾಗಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತೆ ಬಜರಂಗ್ ಪುನಿಯಾ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾಕ್ಷಿ ಮಲಿಕ್ ಭಾವನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ.

 

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.